Breaking News

Daily Archives: ಜೂನ್ 29, 2023

ಯುವಕರು ಕೃಷಿಯಲ್ಲಿ ಸಕ್ರಿಯವಾಗಿ ತೋಡಗಿಸಕೊಳ್ಳಬೇಕು- ಮಹಾಂತೇಶ ಹೂಗಾರ

ಕುಲಗೋಡ: ಸಮಗ್ರ ಕೃಷಿ ಅಳವಡಿಕೊಂಡರೆ ರೈತರ ಆದಾಯ ದ್ವಿಗುಣ ಮಾಡಿಕೊಳ್ಳಬಹುದು. ಯುವಕರು ಕೃಷಿಯಲ್ಲಿ ಸಕ್ರಿಯವಾಗಿ ತೋಡಗಿಸಕೊಳ್ಳಬೇಕು ಮಹಾಂತೇಶ ಹೂಗಾರ ಕೃಷಿ ಪ್ರಾಧ್ಯಾಪಕರು ಅರಭಾವಿ ಹೇಳಿದರು ಇವರು ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಾಡಗೌಡರ ತೋಟದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ನೇತೃತ್ವದಲ್ಲಿ ಇಂದು ನಡೆದ ಕೃಷಿ ವಿಸ್ತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜನಸಂಖ್ಯೆ ಹೆಚ್ಚಾದಂತೆ ಆಹಾರ ಉತ್ಪನ್ನಗಳಿಗೆ ಬೇಡಿಕೆಯೂ ಹೆಚ್ಚಾಗುತ್ತದೆ. ಕೃಷಿಯಲ್ಲಿ ನಿರಂತರ ಸಂಶೋಧನೆಗಳು ನಡೆಯುತ್ತವೆ. ಅದೇ ರೀತಿ ರೈತರು ಕೂಡಾ …

Read More »

ಪಟ್ಟಣದಲ್ಲಿ ಬಕ್ರೀದ್ ಹಬ್ಬ ಸಂಭ್ರಮದಿಂದ ಆಚರಣೆ

ಮೂಡಲಗಿ : ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ ಹಬ್ಬ ಆಚರಣೆಯನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಪಟ್ಟಣದ ಜಾಮೀಯಾ ಮಸೀದಿಯಲ್ಲಿ ಗುರುವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸರಳವಾಗಿ ಹಬ್ಬ ಆಚರಿಸಿ ಪರಸ್ಪರರು ಶುಭಾಶಯ ವಿನಿಮಯ ಮಾಡಿಕೊಂಡರು ಈ ಸಂದರ್ಭದಲ್ಲಿ ಧರ್ಮ ಗುರುಗಳಾದ ಮೌಲಾನಾ ಕೌಸರ ರಝಾ ಅವರು ಪ್ರವಚನ ನೀಡಿ ಮಾತನಾಡಿ, ಬಕ್ರೀದ ಹಬ್ಬವು ತ್ಯಾಗದ ಸಂಕೇತವಾಗಿದ್ದು ಮನು ಕುಲಕ್ಕೆ ಒಳ್ಳೆಯದಾಗಲಿ, ಎಲ್ಲರೂ ಪರಸ್ಪರ ಪ್ರೀತಿ ವಿಸ್ವಾಸದಿಂದ ಬದುಕಿ …

Read More »

ಒಗ್ಗಟ್ಟಿನಿಂದ ದುಡಿದು ಜಾತ್ರೆಯನ್ನು ಯಶಸ್ವಿ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು. ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಎಲ್ಲರೂ …

Read More »