Breaking News

Daily Archives: ಜುಲೈ 3, 2023

ಅಮರೇಶಗೌಡ ಪಾಟೀಲರಿಗೆ ಪಿ.ಎಚ್.ಡಿ ಪದವಿ

ಅಮರೇಶಗೌಡ ಪಾಟೀಲರಿಗೆ ಪಿ.ಎಚ್.ಡಿ ಪದವಿ ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಮರೇಶಗೌಡ ಪಾಟೀಲ ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿಯನ್ನು ಪ್ರದಾನ ಮಾಡಿದೆ. ಅಮರೇಶಗೌಡ ಅವರು “ದಿ ರೋಲ್ ಆಪ್ ಕೋ-ಆಪ್‍ರೆಟಿವ್ ಬ್ಯಾಂಕ್ಸ ಇನ್ ಅಗ್ರಿಕಲ್ಚರಲ್ ಡೆವಲ್ಪಮೆಂಟ್ : ಎ ಕೇಸ್ ಸ್ಟಡಿ ಆಫ್ ಬೆಳಗಾವಿ ಡಿಸ್ಟ್ರಿಕ್ಟ ಇನ್ ಕರ್ನಾಟಕ ಸ್ಟೇಟ್” ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ …

Read More »

ಮೂಡಲಗಿಯಲ್ಲಿ ನನ್ನ ಗಿಡ, ನನ್ನ ಹೆಮ್ಮೆಗೆ ಸಸಿ ನೆಟ್ಟು ಚಾಲನೆ

ಮೂಡಲಗಿಯಲ್ಲಿ ನನ್ನ ಗಿಡ, ನನ್ನ ಹೆಮ್ಮೆಗೆ ಸಸಿ ನೆಟ್ಟು ಚಾಲನೆ ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಮುರಗೋಡ ಪ್ಲಾಟದಲ್ಲಿ ನನ್ನ ಗಿಡ, ನನ್ನ ಹೆಮ್ಮೆ ಸಸಿ ನೆಡುವ ಸಪ್ತಾಹಕ್ಕೆ ಪಟ್ಟಣದ ಪರಿಸಪ್ರೇಮಿ ಈರಪ್ಪ ಢವಳೇಶ್ವರ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮಕ್ಕೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಮೂಲಕ ಚಾಲನೆ ನೀಡಲಾಯಿತು. ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಮಾತನಾಡಿ, ರಾಜ್ಯಾದ್ಯಾಂತ ಸರಕಾರ ಜು.1 ರಿಂದ 7ರವರಿಗೆ ಹಮ್ಮಿಕೊಂಡಿರುವ ನನ್ನ …

Read More »

‘ಬದುಕಿನ ಜೀವನ ಮೌಲ್ಯಗಳು ಜಾನಪದಲ್ಲಿವೆ’- ಮಾಲತಿಶ್ರೀ ಮೈಸೂರ

ಮೂಡಲಗಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಕನ್ನಡ ಜಾನಪದ ಪರಿಷತ್ತು ಆಚರಿಸಿದ ಜಾನಪದ ಪರಿಷತ್ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ರಂಗಭೂಮಿ ಹಿರಿಯ ಕಲಾವಿದೆ ಮಾಲತಿಶ್ರೀ ಮೈಸೂರ ಉದ್ಘಾಟಿಸಿದರು ‘ಬದುಕಿನ ಜೀವನ ಮೌಲ್ಯಗಳು ಜಾನಪದಲ್ಲಿವೆ’ ಮೂಡಲಗಿ: ‘ಬದುಕಿನ ನಿಜವಾದ ಜೀವನ ಮೌಲ್ಯಗಳು ಜಾನಪದ ಸಾಹಿತ್ಯ ಮತ್ತು ಜಾನಪದ ಕಲೆಗಳಲ್ಲಿವೆ’ ಎಂದು ರಂಗಭೂಮಿ ಹಾಗೂ ಕಿರುತೆರೆ ಕಲಾವಿದೆ ಮಾಲತಿಶ್ರೀ ಮೈಸೂರ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಗೋಕಾಕ …

Read More »