ಮೂಡಲಗಿ ಸಮೀಪದ ಇಟನಾಳ ಗ್ರಾಮದಲ್ಲಿ ಶಿವಶರಣ ಶಾಬುಜಿ ಐಹೊಳಿ ಹಾಗೂ ಶರಣೆ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಹಾಗೂ ಸಂಗೀತ, ಭಜನೆ ಸಂಭ್ರಮ ಕಾರ್ಯಕ್ರಮದಲ್ಲಿ ಧಾರವಾಡ ಆಕಾಶವಾಣಿ ನಿಲಯ ಕಲಾವಿದ ಸದಾಶಿವ ಐಹೊಳೆ ಗಾಯನ ಮಾಡಿದರು. ಶಿವಶರಣ ಶಾಬುಜಿ ಐಹೊಳಿ ಹಾಗೂ ಶರಣೆ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಹಾಗೂ ಸಂಗೀತ, ಭಜನೆ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಬಾಲಶೇಖರ ಬಂದಿ ಮಾತನಾಡಿದರು ‘ಸಂಗೀತವು ಸರ್ವಕಾಲಿಕ ಉಳಿಯುವ …
Read More »