Breaking News

Daily Archives: ಜುಲೈ 12, 2023

ಅಕ್ಷರ ದಾಸೋಹ ಬಿಸಿ ಊಟದ ಯೋಜನೆಯ ನೌಕರರ ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಮನವಿ

*ಅಕ್ಷರ ದಾಸೋಹ ಬಿಸಿ ಊಟದ ಯೋಜನೆಯ ನೌಕರರ ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಮನವಿ* ಮೂಡಲಗಿ: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರ ಸಂಘ(ಸಿಐಟಿಯು)ದಿಂದ ಬಿಸಿ ಊಟ ಯೋಜನೆಯ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯ ಅಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಅಕ್ಷರ ದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿ ಊಟ ಯೋಜನೆ ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆಗಟ್ಟಲ, ಅಪೌಷ್ಠಿಕತೆ …

Read More »