Breaking News

Daily Archives: ಜುಲೈ 14, 2023

ವಿದ್ಯಾರ್ಥಿ ಜೀವನ ಗೊಲ್ಡನ್ ಲೈಫ ಸಮಯದಲ್ಲಿ ಸಾಧನೆ ಹಾಗೂ ಸಾಮಥ್ರ್ಯದ ಕಡೆ ಗಮನ ಹರಿಸಿ ಗುರಿ ಸಾಧಿಸಿ- ಲೋಕಾಯುಕ್ತ ವರಿಷ್ಠಧಿಕಾರಿ ಹನುಮಂತರಾಯ

ಅರಭಾವಿ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಸಮಾರಂಭ ಮೂಡಲಗಿ: ವಿದ್ಯಾರ್ಥಿಗಳಿಗೆ ತೋಟಗಾರಿಕೆಯಲ್ಲಿ ವಿಫುಲ ಅವಕಾಶಗಳಿದ್ದು ಅವುಗಳ ಸರಿಯಾಗಿ ಸದುಪಯೋಗ ಪಡೆಸಿಕೊಳ್ಳಕೊಂಡು ವಿದ್ಯಾರ್ಥಿ ಜೀವನ ಗೊಲ್ಡನ್ ಲೈಫ ಸಮಯದಲ್ಲಿ ಸಾಧನೆ ಹಾಗೂ ಸಾಮಥ್ರ್ಯದ ಕಡೆ ಗಮನ ಹರಿಸಿ ಗುರಿ ಸಾಧಿಸುವ ಕಡೆಗೆ ಗಮನ ಹರಿಸಿದ್ದರೆ ಗುರಿ ಮುಟ್ಟಲು ಸಾಧ್ಯ ಎಂದು ಬೆಳಗಾವಿ ಲೋಕಾಯುಕ್ತ ವರಿಷ್ಠಧಿಕಾರಿ ಬೆಳಗಾವಿ ಹನುಮಂತರಾಯ ಅವರು ಹೇಳಿದರು. ಅವರು ತಾಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಹಾಗೂ …

Read More »

ಯೂತ್ ಫಾರ್ ಪರಿವರ್ತನ ತಂಡದಿoದ ಉಚಿತವಾಗಿ ನೋಟ್ ಬುಕ್ ವಿತರಿಣೆ

ಮೂಡಲಗಿ: ಕಸ ದಿಂದ ರಸ ಎನ್ನುವಂತೆ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡವು ಬೇಸಿಗೆ ಸಮಯದಲ್ಲಿ ತಮ್ಮಯ ಅತ್ಯಮೂಲ್ಯ ಸಮಯವನ್ನು ನಿಗಧಿಗೊಳಿಸಿ ಮರು ಬಳಕೆಯ ನೋಟ್ ಬುಕ್‌ಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಳಕೆಯ ವಿನೂತನ ಯೋಜನೆ ಶ್ಲಾಘಣೀಯವಾಗಿದೆ ಎಂದು ಪ್ರಧಾನ ಗುರು ರಾಜು ಕೊಳದೂರ ಹೇಳಿದರು. ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡದಿoದ ಉಚಿತವಾಗಿ ನೀಡಲ್ಪಟ್ಟ ನೋಟ್ …

Read More »