Breaking News

Daily Archives: ಜುಲೈ 15, 2023

ಮಕ್ಕಳ ಸಮಗ್ರವಾದ ಬೆಳವಣಿಗೆಯಲ್ಲಿ ಪ್ರಮುಖವಾಗಿ ಕೌಶಲ್ಯಗಳು ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವಹಿಸುತ್ತವೆ- ಕೆ.ಎಲ್ ಮೀಶಿ

ಮೂಡಲಗಿ: ಮಕ್ಕಳ ಸಮಗ್ರವಾದ ಬೆಳವಣಿಗೆಯಲ್ಲಿ ಪ್ರಮುಖವಾಗಿ ಕೌಶಲ್ಯಗಳು ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವಹಿಸುತ್ತವೆ. ಶಾಲಾ ಹಂತದಲ್ಲಿಯೇ ಶೈಕ್ಷಣಿಕ ಚಟುವಟಿಕೆಗಳ ಜೊತೆಯಲ್ಲಿ ಮೈಗೂಡಿಸಿದಾಗ ಮಾತ್ರ ಭವಿಷ್ಯತ್ತಿನಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ ಎಂದು ಶಿಕ್ಷಕರ ಸಂಘದ ನಿರ್ದೇಶಕ ಕೆ.ಎಲ್ ಮೀಶಿ ವಿವರಿಸಿದರು. ಅವರು ಶನಿವಾರ ಸಮೀಪದ ಪಟಗುಂದಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಮತ್ತು ಉರ್ದು ಶಾಲೆಯಲ್ಲಿ ಜರುಗಿದ ಸಂಭ್ರಮ ಶನಿವಾರ – ಬ್ಯಾಗ ರಹಿತ ದಿನದ ಪ್ರಯುಕ್ತ ಮಾತನಾಡಿ, ಪ್ರತಿ …

Read More »

ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ- ಸರ್ವೊತ್ತಮ ಜಾರಕಿಹೊಳಿ

ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …

Read More »