Breaking News

Daily Archives: ಜುಲೈ 25, 2023

ನಾಳೆ ಶಾಲೆಗಳಿಗೆ ರಜೆ ಘೋಷಣೆ

*ನಾಳೆ ಶಾಲೆಗಳಿಗೆ ರಜೆ ಘೋಷಣೆ* ಮೂಡಲಗಿ:  ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳ ಆದೇಶದಂತೆ ದಿ: 26 ರಂದು ಮೂಡಲಗಿ ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮೂಡಲಗಿ ಬಿಇಓ ಅಜಿತ್ ಮನ್ನಿಕೇರಿ ತಿಳಿಸಿದ್ದಾರೆ

Read More »

ಸಂಭ್ರಮದಿಂದ ನಡೆದ ಬೆಟಗೇರಿ ಗ್ರಾಮದೇವತೆ ಜಾತ್ರಾಮಹೋತ್ಸವ

ಸಂಭ್ರಮದಿಂದ ನಡೆದ ಬೆಟಗೇರಿ ಗ್ರಾಮದೇವತೆ ಜಾತ್ರಾಮಹೋತ್ಸವ ಬೆಟಗೇರಿ:ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ಜರುಗುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ 3ನೇ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು 2 ನೇ ದಿನವಾದ ಜು.25 ರಂದು ವಿಜೃಂಭನೆಯಿಂದ ನಡೆದವು. ಸ್ಥಳೀಯ ಅಡವಿಸಿದ್ದೇಶ್ವರ ದೇವಸ್ಥಾನದಿಂದ ಎಲ್ಲ ದೇವರ ಪಲ್ಲಕ್ಕಿ, ಸುಮಂಗಲೆಯರ ಕುಂಭ, ಆರತಿ ಮತ್ತು ಸಕಲ ವಾದ್ಯಮೇಳಗಳೊಂದಿಗೆ ಶ್ರೀದೇವಿಯನ್ನು ಬಸ್ ನಿಲ್ದಾಣದ ಮೂಲಕ ತಂದು ಗೌಡರ ಕಟ್ಟೆಗೆ ಸಡಗರದಿಂದ ಕೂಡ್ರಿಸಿದ …

Read More »

ಅಕ್ಕಿ ಮತ್ತು ಹಣ ಎರಡೂ ನೀಡುವ ಕ್ರಮಕ್ಕೆ ಸ್ವಾಗತ – ಹೊಳೆಪ್ಪ ಶಿವಾಪೂರ ಕಾಂಗ್ರೆಸ್ ಮುಖಂಡ

*ಐದು ಕೆಜಿ ಅಕ್ಕಿ ಬದಲು ಹಣ*: *ಕಾಂಗ್ರೆಸ್ ಮುಖಂಡ ಹೊಳೆಪ್ಪ ಶಿವಾಪೂರ ಸ್ವಾಗತ* ಮೂಡಲಗಿ :- ರಾಜ್ಯ ಸರಕಾರ ಐದು ಕೆಜಿ ಅಕ್ಕಿ. ಹಾಗೂ ಮತ್ತೈದು ಕೆಜಿ ಅಕ್ಕಿಯ ಬದಲಾಗಿ ಹಣ ನೀಡುವ ಕ್ರಮವನ್ನು ಸ್ವಾಗತಿಸುವುದಾಗಿ ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಹೊಳೆಪ್ಪ ಶಿವಾಪುರ ಹೇಳಿದರು. ಅವರು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಕ್ಕಿ ಮತ್ತು ಹಣ ಎರಡೂ ನೀಡುತ್ತಿರುವದರಿಂದ ಅಕ್ಕಿ ಊಟಕ್ಕೆ ಸರಿ ಹೋದರೆ ಸರಕಾರದಿಂದ ನೀಡುವ …

Read More »

2025-26ರ ವೇಳೆಗೆ ಭಾರತದಲ್ಲಿ ಶೇ 20% ರಷ್ಟು ಎಥೆನಾಲ್ ಮಿಶ್ರಣದ ಗುರಿ

  ಮೂಡಲಗಿ: ಕರ್ನಾಟಕ ರಾಜ್ಯದಿಂದ ವಾರ್ಷಿಕ ಸುಮಾರು 144 ಕೋಟಿ ಲೀಟರ್‍ಗಳ ಅಂದಾಜು ಎಥೆನಾಲ್ ಸಾಮಥ್ರ್ಯದ ಉತ್ಪಾದನೆಗಾಗಿ 36 ಯೋಜನೆಗಳಿಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಬಡ್ಡಿ ರಿಯಾಯಿತಿ ಯೋಜನೆಯಡಿ 119.90 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ …

Read More »