Breaking News

Daily Archives: ಜುಲೈ 30, 2023

ರಾಷ್ಟ್ರ ಮಟ್ಟದ ಅಟಲ್ ಲ್ಯಾಬ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಯಾದವಾಡ ಗ್ರಾಮದ ವಿದ್ಯಾರ್ಥಿಗಳು ಭಾಗಿಯಾರುವುದು ಹೆಮ್ಮೆಯ ಸಂಗತಿ – ಈರಣ್ಣ ಕಡಾಡಿ

ಮೂಡಲಗಿ: ಅನುಪಯೋಗಿ ಕೃಷಿ ಉಪಕರಣಗಳನ್ನು ಬಳಸಿ ನೆಲಗಡಲೆ (ಶೇಂಗಾ) ಕೊಯ್ಲು ಯಂತ್ರವನ್ನು ಕೇವಲ 240 ರೂಗಳಲ್ಲಿ ತಯಾರಿಸಿ ರಾಷ್ಟ್ರ ಮಟ್ಟದ ಅಟಲ್ ಲ್ಯಾಬ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗಿಯಾರುವುದು ಹೆಮ್ಮೆಯ ಸಂಗತಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರ ಜು-30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಆಯೋಜಿಸಿದ ರಾಷ್ಟ್ರ ಮಟ್ಟದ ಅಟಲ್ …

Read More »

ಗೋಸಬಾಳ ಗ್ರಾಪಂಗೆ ಅಧ್ಯಕ್ಷರಾಗಿ ಬಸವರಾಜ ಸವದತ್ತಿ, ಉಪಾಧ್ಯಕ್ಷೆಯಾಗಿ ಹೇಮಾ ಹಾವಾಡಿ ಆಯ್ಕೆ

ಗೋಸಬಾಳ ಗ್ರಾಪಂಗೆ ಅಧ್ಯಕ್ಷರಾಗಿ ಬಸವರಾಜ ಸವದತ್ತಿ, ಉಪಾಧ್ಯಕ್ಷೆಯಾಗಿ ಹೇಮಾ ಹಾವಾಡಿ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮ ಪಂಚಾಯಿತಿ ಎರಡನೇಯ ಅವಧಿಗೆ ಈಚೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವರಾಜ ವಿಠಲ ಸವದತ್ತಿ, ಉಪಾಧ್ಯಕ್ಷೆಯಾಗಿ ಹೇಮಾ ಯಮನಪ್ಪ ಹಾವಾಡಿ ಆಯ್ಕೆಗೊಂಡಿದ್ದಾರೆ. ಒಟ್ಟು 16 ಸದಸ್ಯರ ಬಲ ಹೊಂದಿದ ಗೋಸಬಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳಾದ ಬಸವರಾಜ ಸವದತ್ತಿ ಅವರು 9ಮತ ಪಡೆದು ಗೆಲವು ಸಾಧಿಸಿದರು. …

Read More »