ಮಹಾಲಕ್ಷ್ಮೀ ಸೋಸೈಟಿಯ 31ನೇ ವಾರ್ಷಿಕ ಸರ್ವಸಾಧಾರಣ ಸಭೆ ಮಹಾಲಕ್ಷ್ಮೀ ಸೊಸಾಯಿಟಿಗೆ 3.51ಕೋಟಿ ರೂ ನಿವ್ವಳ ಲಾಭ-ಮಲ್ಲಪ್ಪ ಗಾಣಿಗೇರ ಮೂಡಲಗಿ: ಮಹಾಲಕ್ಷ್ಮೀ ಸೊಸಾಯಿಟಿಯ ಮೇಲೆ ಠೇವಣಿದಾರರು ಮತ್ತು ಸಾಲಗಾರರು ಇಟ್ಟಿರುವ ವಿಶ್ವಾಸದಿಂದ ಮತ್ತು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ನಿಶ್ವಾರ್ಥ ಸೇವೆಯಿಂದ ಸೊಸಾಯಿಟಿಯು ಹತ್ತು ಶಾಖೆಗಳನ್ನು ಹೊಂದಿ ಕಳೆದ ಆರ್ಥಿಕ ವರ್ಷದ ಅಂತ್ಯಂಕ್ಕೆ 3.51 ಕೋಟಿ ರೂ ಲಾಭ ಹೊಂದಿ ಪ್ರಗತಿ ಪಥದತ್ತ ಸಾಗಿದೆ ಎಂದು ಮಹಾಲಕ್ಷ್ಮೀ ಸೊಸಾಯಿಟಿಯ ಅಧ್ಯಕ್ಷ …
Read More »Monthly Archives: ಆಗಷ್ಟ್ 2023
ಭವಿಷ್ಯತ್ತಿನ ಭವ್ಯ ಸುಂದರ ಸಮಾಜ ಸೃಷ್ಠಿಸುವಲ್ಲಿ ಮಹತ್ವದ ಹಾಗೂ ಜವಾಬ್ದಾರಿಯುತ ಕರ್ತವ್ಯವು ಶಿಕ್ಷಕರದಾಗಿದೆ- ಡಾ. ರಾಜೇಂದ್ರ ಸಣ್ಣಕ್ಕಿ
ಮೂಡಲಗಿ: ಸಾರ್ವಜನಿಕ ಸೇವೆಗಳಲ್ಲಿ ಶಿಕ್ಷಕ ವೃತ್ತಿ ಪವಿತ್ರವಾದದ್ದು. ಭವಿಷ್ಯತ್ತಿನ ಭವ್ಯ ಸುಂದರ ಸಮಾಜ ಸೃಷ್ಠಿಸುವಲ್ಲಿ ಮಹತ್ವದ ಹಾಗೂ ಜವಾಬ್ದಾರಿಯುತ ಕರ್ತವ್ಯವು ಶಿಕ್ಷಕರದಾಗಿದೆ. ಸಾಮಾಜಿಕವಾಗಿ ಉತ್ತಮ ಸ್ವಾಸ್ಥö್ಯ ನಿರ್ಮಾಣ ಮಾಡುವ ಮಹತ್ತರ ಕೆಲಸ ಶಿಕ್ಷಕ ಸಮುದಾಯದ ಮೇಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಸಮೀಪದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಡಾ. ಅಂಬೇಡ್ಕರ ಭವನದಲ್ಲಿ ಜರುಗಿದ ದೈಹಿಕ ಶಿಕ್ಷಕರಾದ ಸಿದ್ದಾರೋಢ ನಾಗನೂರ …
Read More »ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ: ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ
ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ: ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಬೆಟಗೇರಿ: ಪುರಾಣ ಪ್ರವಚನಗಳನ್ನು ಶ್ರೀಗಳಿಂದ ಪ್ರತಿಯೊಬ್ಬರೂ ಶ್ರವಣ ಮಾಡಿ ಭಗವಂತ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು. ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ ಮತ್ತು ಸುಭಿಕ್ಷವಾಗಿರುತ್ತದೆ ಎಂದು ಅನಂತಪುರದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರಾವಣ ಅಧಿಕಮಾಸದ ಪ್ರಯುಕ್ತ ಒಂದು ತಿಂಗಳ ತನಕ ನಡೆದ ನಾಲ್ವವಾಡ ಶ್ರೀ ವೀರೇಶ್ವರ ಶರಣರ ಮಹಾಪುರಾಣ ಪ್ರವಚನ ಕಾಯಕ್ರಮದ …
Read More »ರಾಜ್ಯಕ್ಕೆ ಒಟ್ಟು 5,491 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಮಂಜೂರು
ಮೂಡಲಗಿ: ದೇಶದ 63,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಗಣಕೀಕರ ಕಾರ್ಯವನ್ನು 2,516 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5,491 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯಸಭೆ ಮುಂಗಾರು …
Read More »ಪಿಎಲ್ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ
ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ಪಿಎಲ್ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ …
Read More »ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ ಮೂಡಲಗಿ: 110/11 ಕೆವಿ ಮೂಡಲಗಿ ಹಾಗೂ ನಾಗನೂರ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾರ್ಯ ಕೈಗೊಳ್ಳಲು ಉದ್ದೇಶಿಸಿರುವುದರಿಂದ ಅ 4 ರಂದು ಮು. 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೂಡಲಗಿ ಪಟ್ಟಣ, ಗುರ್ಲಾಪೂರ, ಮುನ್ಯಾಳ, ಕಮಲದಿನ್ನಿ, ರಂಗಾಪೂರ, ನಾಗನೂರ, ಧರ್ಮಟ್ಟಿ, ಗುಜನಟ್ಟಿ, ಜೋಕಾನಟ್ಟಿ ಮತ್ತು ಪಟಗುಂದಿ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪಸೆಟ್ ಮಾರ್ಗಗಳ ಪೀಡರಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಕಾರಣ …
Read More »ಕೌಜಲಗಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಜರುಗಿದ ಪ್ರಸಕ್ತ ಸಾಲಿಕ ಸಮೂಹ ಮಟ್ಟದ ಕ್ರೀಡಾಕೂಟ
ಮೂಡಲಗಿ: ಶೈಕ್ಷಣಿಕವಾಗಿ ಸದೃಢರಾಗಲು ಕ್ರೀಡಾಕೂಟಗಳು ಅತ್ಯಾವಶ್ಯಕವಾಗಿವೆ. ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಸರ್ವ ಶ್ರೇಷ್ಠ ಹಾಗೂ ಸರ್ವಕಾಲಿಕವಾಗಿ ಮನುಷ್ಯನ ಪರಿಪಕ್ವ ಜೀವನ ನಡೆಸುವಲ್ಲಿ ಮಹತ್ವದ ಪಾತ್ರವನ್ನು ಕ್ರೀಡೆಗಳು ನಿರ್ವಹಿಸುತ್ತವೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಆರೀಪ್ಹುಸೇನ ಟೋಪಿಚಾಂದ ಹೇಳಿದರು. ಅವರು ಸಮೀಪದ ಕೌಜಲಗಿಯ ಕರ್ನಾಟಕ ಪಬ್ಲಿಕ್( ಉರ್ದು) ಶಾಲೆಯಲ್ಲಿ ಜರುಗಿದ ಪ್ರಸಕ್ತ ಸಾಲಿಕ ಸಮೂಹ ಮಟ್ಟದ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಇಂದಿನ ಶೈಕ್ಷಣಿಕ ಪೈಪೋಟಿಯ ಯುಗದಲ್ಲಿ ಅಂಕಗಳಿಗೆ ಮಾನ್ಯತೆಯ ಜೊತೆಯಲ್ಲಿ …
Read More »