ಮೂಡಲಗಿ: ಶೈಕ್ಷಣಿಕವಾಗಿ ಸದೃಢರಾಗಲು ಕ್ರೀಡಾಕೂಟಗಳು ಅತ್ಯಾವಶ್ಯಕವಾಗಿವೆ. ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಸರ್ವ ಶ್ರೇಷ್ಠ ಹಾಗೂ ಸರ್ವಕಾಲಿಕವಾಗಿ ಮನುಷ್ಯನ ಪರಿಪಕ್ವ ಜೀವನ ನಡೆಸುವಲ್ಲಿ ಮಹತ್ವದ ಪಾತ್ರವನ್ನು ಕ್ರೀಡೆಗಳು ನಿರ್ವಹಿಸುತ್ತವೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಆರೀಪ್ಹುಸೇನ ಟೋಪಿಚಾಂದ ಹೇಳಿದರು. ಅವರು ಸಮೀಪದ ಕೌಜಲಗಿಯ ಕರ್ನಾಟಕ ಪಬ್ಲಿಕ್( ಉರ್ದು) ಶಾಲೆಯಲ್ಲಿ ಜರುಗಿದ ಪ್ರಸಕ್ತ ಸಾಲಿಕ ಸಮೂಹ ಮಟ್ಟದ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಇಂದಿನ ಶೈಕ್ಷಣಿಕ ಪೈಪೋಟಿಯ ಯುಗದಲ್ಲಿ ಅಂಕಗಳಿಗೆ ಮಾನ್ಯತೆಯ ಜೊತೆಯಲ್ಲಿ …
Read More »