ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ: ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಬೆಟಗೇರಿ: ಪುರಾಣ ಪ್ರವಚನಗಳನ್ನು ಶ್ರೀಗಳಿಂದ ಪ್ರತಿಯೊಬ್ಬರೂ ಶ್ರವಣ ಮಾಡಿ ಭಗವಂತ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು. ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ ಮತ್ತು ಸುಭಿಕ್ಷವಾಗಿರುತ್ತದೆ ಎಂದು ಅನಂತಪುರದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರಾವಣ ಅಧಿಕಮಾಸದ ಪ್ರಯುಕ್ತ ಒಂದು ತಿಂಗಳ ತನಕ ನಡೆದ ನಾಲ್ವವಾಡ ಶ್ರೀ ವೀರೇಶ್ವರ ಶರಣರ ಮಹಾಪುರಾಣ ಪ್ರವಚನ ಕಾಯಕ್ರಮದ …
Read More »