ಮೂಡಲಗಿ: ಸಾರ್ವಜನಿಕ ಸೇವೆಗಳಲ್ಲಿ ಶಿಕ್ಷಕ ವೃತ್ತಿ ಪವಿತ್ರವಾದದ್ದು. ಭವಿಷ್ಯತ್ತಿನ ಭವ್ಯ ಸುಂದರ ಸಮಾಜ ಸೃಷ್ಠಿಸುವಲ್ಲಿ ಮಹತ್ವದ ಹಾಗೂ ಜವಾಬ್ದಾರಿಯುತ ಕರ್ತವ್ಯವು ಶಿಕ್ಷಕರದಾಗಿದೆ. ಸಾಮಾಜಿಕವಾಗಿ ಉತ್ತಮ ಸ್ವಾಸ್ಥö್ಯ ನಿರ್ಮಾಣ ಮಾಡುವ ಮಹತ್ತರ ಕೆಲಸ ಶಿಕ್ಷಕ ಸಮುದಾಯದ ಮೇಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಸಮೀಪದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಡಾ. ಅಂಬೇಡ್ಕರ ಭವನದಲ್ಲಿ ಜರುಗಿದ ದೈಹಿಕ ಶಿಕ್ಷಕರಾದ ಸಿದ್ದಾರೋಢ ನಾಗನೂರ …
Read More »