ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯು ರೂ 1.72 ಕೋಟಿ ಲಾಭಗಳಿಸಿದೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು ಸನ್ 2022-23ನೇ ಸಾಲಿನಲ್ಲಿ ರೂ 1.72 ಕೋಟಿ ರೂ ಲಾಭಗಳಿಸಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಶನಿವಾರ ಸೆ.16 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ ಇದರ ಸನ್ 2022-23ನೇ ಸಾಲಿನ 21ನೇ …
Read More »Daily Archives: ಸೆಪ್ಟೆಂಬರ್ 16, 2023
24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ
ಮೂಡಲಗಿ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕ ಬೆಂಗಳೂರು ಹಾಗೂ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸೆ. 24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಕನ್ನಡ ಮತ್ತು ಆಂಗ್ಲ ಮಾಧ್ಯಮದ ಸರ್ಕಾರಿ, ಅನುದಾನಿತ, ಖಾಸಗಿ ಪ್ರೌಢ ಶಾಲೆಗಳ ಮಕ್ಕಳು sಸೆ.22ರ ಒಳಗಾಗಿ ಜಿಲ್ಲಾ ಮತ್ತು ತಾಲೂಕಾ ಸಂಯೋಜಕರ ಮೂಲಕ 40 ರೂ, ಪ್ರವೇಶ ಶುಲ್ಕ ನೀಡಿ ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಸಂಯೋಜಕ ಬಸವರಾಜ ಭಜಂತ್ರಿ …
Read More »ಸೆ.21ರಂದು ಬೆಟಗೇರಿ ಹಾಉಸ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ
ಸೆ.21ರಂದು ಬೆಟಗೇರಿ ಹಾಉಸ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2022-23ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೆ.21ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, ಸನ್ 2022-23ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, …
Read More »ಸೆ.20 ರಂದು ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು
ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.20 ರಂದು ಮೂಡಲಗಿ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ssಸೆ.20ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಯುವ ಸಂಘಟಕ ಸಿದ್ದಣ್ಣ ದುರದುಂಡಿ …
Read More »ಸಮಾಜದಲ್ಲಿ ಉತ್ತಮ ಆರೋಗ್ಯವಿದ್ದಾಗ ಮಾತ್ರ ಸಕಲವನ್ನು ಸಾಧಿಸಲು ಸಾಧ್ಯವಾಗುವದು-ಸಿಪಿಐ ಶ್ರೀಶೈಲ್ ಬ್ಯಾಕೂಡ
ಮೂಡಲಗಿ : ಸಮಾಜದಲ್ಲಿ ಉತ್ತಮ ಆರೋಗ್ಯವಿದ್ದಾಗ ಮಾತ್ರ ಸಕಲವನ್ನು ಸಾಧಿಸಲು ಸಾಧ್ಯವಾಗುವದು. ಆರೋಗ್ಯ ಕಡೆ ನಿಷ್ಕಾಳಜಿ ಹೊಂದಿ ಮಾನಸಿಕ, ದೈಹಿಕ ವಿವಿಧ ಕಸರತ್ತುಗಳನ್ನು ಮರೆತಾಗ ಜೀವನದಲ್ಲಿ ದೊಡ್ಡ ಮಟ್ಟದ ದಂಡ ಕಟ್ಟುವ ಅನಿವಾರ್ಯತೆಯಾಗುವದು ಎಂದು ಅಂತರಾಷ್ಟ್ರೀಯ ಐರನ್ ಮ್ಯಾನ್ ಪ್ರಶಸ್ತಿ ವಿಜೇತ ಸಿಪಿಐ ಶ್ರೀಶೈಲ್ ಬ್ಯಾಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರದಂದು ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಸಾಧಕರ ಸನ್ಮಾನ ಹಾಗೂ ಐರನ್ ಮ್ಯಾನ್ ಪ್ರಶಸ್ತಿಪಡೆದ ಪ್ರಯುಕ್ತ ಸನ್ಮಾನ ಸ್ವೀಕರಸಿ …
Read More »ವಿದ್ಯಾರ್ಥಿಗಳಲ್ಲಿ ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳು ಜೀವನ ಕೌಶಲ್ಯಗಳನ್ನು ಬೆಳಸುತ್ತೇವೆ. – ಪ್ರಾಚಾರ್ಯ ಆನಂದ ಕೋಳಿ
ವಿದ್ಯಾರ್ಥಿಗಳಲ್ಲಿ ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳು ಜೀವನ ಕೌಶಲ್ಯಗಳನ್ನು ಬೆಳಸುತ್ತೇವೆ. – ಪ್ರಾಚಾರ್ಯ ಆನಂದ ಕೋಳಿ ಮೂಡಲಗಿ : ವಿದ್ಯಾರ್ಥಿಗಳಲ್ಲಿ ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳು ಜೀವನ ಕೌಶಲ್ಯಗಳನ್ನು ಬೆಳಸುತ್ತೇವೆ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮಥ್ರ್ಯ ಬೆಳಸುವದಲ್ಲದೆ ಮಾನಸಿಕ ಸಂತೃಪ್ತಿ ಜೊತೆಗೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕ್ರೀಡಾ ಸಾಧಕರಾಗಿ ಹೊರಬರಲು ಸಾಧ್ಯವಿದೆ ಇಂದು ಕ್ರೀಡೆಗಳು ಶಿಕ್ಷಣದ ಒಂದು ಭಾಗವಾಗಿ ವಿದ್ಯಾರ್ಥಿಗಳ ಅಧ್ಯಯನದ ಜೊತೆಗೆ ಅವರ ಪ್ರತಿಭಾವಂತಿಕೆಯನ್ನು …
Read More »