Breaking News

Daily Archives: ಸೆಪ್ಟೆಂಬರ್ 19, 2023

ಉಗ್ರಸ್ವರೂಪಿ ವೀರಭದ್ರೇಶ್ವರರು ಜಗದ ಉದ್ಧಾರಕ್ಕೆ ಅವತರಿಸಿದರು: ಈರಯ್ಯ ಹಿರೇಮಠ

ಉಗ್ರಸ್ವರೂಪಿ ವೀರಭದ್ರೇಶ್ವರರು ಜಗದ ಉದ್ಧಾರಕ್ಕೆ ಅವತರಿಸಿದರು: ಈರಯ್ಯ ಹಿರೇಮಠ ಬೆಟಗೇರಿ: ಹಿಂದೂ ಪರಂಪರೆಯಲ್ಲಿ ಪ್ರತಿ ದೇವರ ಅವತಾರದ ಹಿಂದೆ ಪೌರಾಣಿಕ ಕತೆಗಳಿವೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸೆ.18ರಂದು ನಡೆದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ …

Read More »

ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ

ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ, ಬೆಳಗಾವಿ-ಗೋವಾ ನಡುವೆ ಫಾಸ್ಟ್ ಪ್ಯಾಸೇಂಜರ ಮತ್ತು ಬೆಳಗಾವಿ ಪುಣೆ ನಡುವೆ ವಂದೇ ಭಾರತ್ ರೈಲನ್ನು ಪ್ರಾರಂಭಿಸಲು ಒತ್ತಾಯಿಸಿದರು. ಜೊತೆಗೆ ಕಿತ್ತೂರಿನಲ್ಲಿ ರೈಲುಗಳ ಬಿಡಿ ಭಾಗಗಳ ತಯಾರಿಕೆಗೆ ಕಾರ್ಖಾನೆ ಪ್ರಾರಂಭಿಸುವುದು ಮತ್ತು ಮುಂಬೈ-ಗದಗ ರೈಲನ್ನು ಬಳ್ಳಾರಿವರೆಗೆ …

Read More »