Breaking News

Daily Archives: ಸೆಪ್ಟೆಂಬರ್ 27, 2023

ಸದೃಢ ರಾಷ್ಟ್ರ ನಿರ್ಮಾಣ ಆಗಬೇಕಾದರೆ ಪ್ರಸ್ತುತ ದಿನಮಾನದಲ್ಲಿ ಯುವ ಜನತೆಯ ನಿಸ್ವಾರ್ಥ ಸೇವೆ ಅತಿ ಅವಶ್ಯಕವಾಗಿದೆ-ಸಿದ್ದಣ್ಣ ದುರದುಂಡಿ

ಮೂಡಲಗಿ: ಸದೃಢ ರಾಷ್ಟ್ರ ನಿರ್ಮಾಣ ಆಗಬೇಕಾದರೆ ಪ್ರಸ್ತುತ ದಿನಮಾನದಲ್ಲಿ ಯುವ ಜನತೆಯ ನಿಸ್ವಾರ್ಥ ಸೇವೆ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಕರುನಾಡ ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಕಲ್ಲೋಳಿ ಇವುಗಳ ಆಶ್ರಯದಲ್ಲಿ ಪಂಡಿತ್ ದೀನದಯಾಳ್ …

Read More »