*ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ* ಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. …
Read More »