Breaking News

Daily Archives: ಅಕ್ಟೋಬರ್ 2, 2023

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ಮೂಡಲಗಿ ತಾಲೂಕಿನಿಂದ ಎರಡು ಸಂಘಗಳು ಜಿಲ್ಲೆಯಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಹೆಮ್ಮೆಯ ಸಾಧನೆ ಮಾಡಿವೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ನಾಗನೂರ …

Read More »