ಬಿಜೆಪಿ ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಬಲಗೊಳಿಸಿ : ವಕ್ಕುಂದ ಗೋಕಾಕ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಬಳಿ ತಲುಪಿಸಲು ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಬಲಪಡಿಸುವಂತೆ ಸಾಮಾಜಿಕ ಜಾಲತಾಣದ ಸಂಚಾಲಕ ಮಹಾಂತೇಶ ವಕ್ಕುಂದ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಗುರುವಾರದಂದು ಅರಭಾವಿ ಮಂಡಲ ಮಟ್ಟದ ಶಂಖನಾದ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »
IN MUDALGI Latest Kannada News