ಕಲ್ಲೋಳಿ ಪಟ್ಟಣದಲ್ಲಿ 40ನೇ ನವರಾತ್ರಿ ಉತ್ಸವ ಆಯೋಜನೆ ಅ.15ರಿಂದ 9 ದಿನಗಳ ಕಾಲ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ದೇವಿ ಪುರಾಣ-ರಾವಸಾಹೇಬ ಬೆಳಕೂಡ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 40ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿ ಪುರಾಣ ಮತ್ತು ಪ್ರವಚನ ಅ. 15 ರಿಂದ 24ರ ವರೆಗೆ ಒಂಬತ್ತು ದಿನಗಳ ಕಾಲ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಜರುಗಲ್ಲಿದೆ ಎಂದು ನವರಾತ್ರಿ ಉತ್ಸವ ಸ್ವಾಗತ ಸಮೀತಿ …
Read More »Daily Archives: ಅಕ್ಟೋಬರ್ 10, 2023
ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ನಾಂದಿ ಹಾಡಿದ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ
ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ನಾಂದಿ ಹಾಡಿದ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿ : ಗ್ರಾಮದ ಹಿರಿಯರು ಒಗ್ಗಟ್ಟಿನಿಂದ ಗ್ರಾಮಾಭಿವೃದ್ಧಿಯನ್ನು ಕೈಗೊಂಡು ರಾಜಾಪೂರ ಗ್ರಾಮದ ಅಭಿವೃದ್ಧಿಗೆ ಕಂಕಣಬದ್ಧರಾಗಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರರಾಗಿರುವುದು ಶ್ಲಾಘನೀಯವಾಗಿದೆ. ಒಗ್ಗಟ್ಟಿನ ಮೂಲಕ ಏನು ಬೇಕಾದರೂ ಸಾಧಿಸಬಹುದೆಂಬುದನ್ನು ಹಿರಿಯರು ಹಾಗೂ ಗ್ರಾಪಂ ಸದಸ್ಯರು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಬಾಲಚಂದ್ರ …
Read More »ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಪಾಕ್ಷಿಕ 83ನೇ ಅನ್ನದಾಸೋಹಕ್ಕೆ ಚಾಲನೆ
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 83ನೇ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 83ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಅತಿಥಿ ಮೂಡಲಗಿಯ ಸಾಯಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರವೀಣ ಕುಲಗೋಡ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್ವು …
Read More »
IN MUDALGI Latest Kannada News