ಭಾವೈಕ್ಯತೆ ಬಿಂಬಿಸುವ ಸಾವಳಗಿಯ ದಸರಾ ಉತ್ಸವ ರವಿವಾರ ಪ್ರಾರಂಭ ಗೋಕಾಕ: ‘ಕಾಶಿ ಕಾಬಾ ಒಂದೇ, ಪುರಾಣ ಕುರಾನ್ ಒಂದೇ, ಈಶ್ವರ ಅಲ್ಲ ಒಬ್ಬನೇ’ ಎನ್ನುವ ಹಿಂದೂ ಮುಸ್ಲಿಂ ಸಾಮರಸ್ಯೆಯನ್ನು ಸಾರುವ, ಭಾವೈಕ್ಯತೆಗೆ ಹೆಸರಾಗಿರುವ ಗೋಕಾಕ ತಾಲ್ಲೂಕಿನ ಸಾವಳಗಿಯ ಜಗದ್ಗುರು ಪೀಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅ.15ರಿಂದ ಅ.24ರ ವರೆಗೆ ದಸರಾ ಉತ್ಸವವು ಸಿಂಹಾಸನಾಧೀಶ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯಲ್ಲಿ ಸಂಭ್ರಮದಿಂದ ಜರುಗಲಿವೆ. ಅ.15ರಂದು …
Read More »