ಸಿದ್ದಲಿಂಗ ಶ್ರೀಗಳ ಅಗಲಿಕೆಗೆ ನಿರಾಣಿ ಶೋಕ ಮುಧೋಳ: ಅರಭಾವಿ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ನಿಧನಕ್ಕೆ ವಿಧಾನಪರಿಷತ್ ಸದಸ್ಯ ಹನುಮಂತ ಆರ್ ನಿರಾಣಿ ತೀವ್ರ ಶ್ಲೋಕ ವ್ಯಕ್ತಪಡಿಸಿದ್ದಾರೆ ,ಅವರು ಇಂದು ದುರದುಂಡಿ ಮಠಕ್ಕೆ ಭೇಟಿ ನೀಡಿ ಅಗಲಿದ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು. ನಂತರ ನಡೆದ ದುಃಖ ಸೂಚಕ ಸಭೆಯಲ್ಲಿ ಮಾತನಾಡಿದ ನಿರಾಣಿಯವರು ಸಿದ್ದಗಂಗಾ ಸ್ವಾಮೀಜಿ ಈ ಭಾಗದಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ್ದರು. ಬಸವ ತತ್ವ ಪ್ರಚಾರಕ್ಕೆ …
Read More »Daily Archives: ಅಕ್ಟೋಬರ್ 16, 2023
ನವರಾತ್ರಿ ಉತ್ಸವ ಕಾರ್ಯಕ್ರಮ ಧ್ಯಾನ ಪ್ರಾರ್ಥನೆ ಭಕ್ತಿ ಶೃದ್ದೆಯಿಂದ ದೇವಿ ಆರಾಧನೆ ಮಾಡಬೇಕು : ಚಿಕ್ಕೋಡಿ ಜಿಲ್ಲಾ ಉಪ ಯೋಜನಾಧಿಕಾರಿ ರೇವತಿ ಮಠದ
ಮೂಡಲಗಿ: ಶಕ್ತಿ ಅಂದರೆ ನವ ದೇವತೆಗಳ ದರ್ಬಾರ ಈ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಧ್ಯಾನ ಪ್ರಾರ್ಥನೆ ಭಕ್ತಿ ಶೃದ್ದೆಯಿಂದ ದೇವಿ ಆರಾಧನೆ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಉಪ ಯೋಜನಾಧಿಕಾರಿ ರೇವತಿ ಮಠದ ಹೇಳಿದರು. ಅವರು ಹಳ್ಳೂರ ಗ್ರಾಮದ ಶ್ರೀ ಧ್ಯಾಮವ್ವಾ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ಯವಾಗಿ 9 ದಿವಸಗಳ ವರಗೆ ನಡೆಯುವ ಶ್ರೀ ದೇವಿ ಪುರಾಣ ಕಾರ್ಯಕ್ರಮವನ್ನು ಸಸಿಗೆ ನೀರು ಉನಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಮಕ್ಕಳ …
Read More »ಅರಭಾವಿ ಶ್ರೀಗಳ ಲಿಂಗೈಕ್ಯ – ಸಂಸದ ಈರಣ್ಣ ಕಡಾಡಿ ಸಂತಾಪ
ಅರಭಾವಿ ಶ್ರೀಗಳ ಲಿಂಗೈಕ್ಯ – ಸಂಸದ ಈರಣ್ಣ ಕಡಾಡಿ ಸಂತಾಪ ಘಟಪ್ರಭಾ: ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಅಪಾರ ಕೊಡುಗೆಗಳನ್ನು ನೀಡಿದ ಅರಭಾವಿ ದುರದುಂಡೇಶ್ವರ ಸಿದ್ದಸಂಸ್ಥಾನ ಮಠದ 11ನೇ ಪೀಠಾಧಿಪತಿಗಳಾಗಿದ್ದ ಪರಮಪೂಜ್ಯ ಶ್ರೀ ಸಿದ್ಧಲಿಂಗೇಶ್ವರ ಮಹಾ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಮತ್ತು ನಾಡಿನ ಭಕ್ತ ಸಮೂಹಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಶ್ರೀಮಠದ ಸದ್ಭಕ್ತರಾದ ಈರಣ್ಣ ಕಡಾಡಿ …
Read More »*ಶಿವನ ಪಾದ ಸೇರಿದ ಅರಭಾವಿ ದುರದುಂಡೀಶ್ವರ ಪೀಠದ ಶಿವಯೋಗಿ* *ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ. …
Read More »