ಸಾವಳಗಿಯ ದಸರಾ ಉತ್ಸವ-2023 ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗುವುದೇ ದಸರಾ ಗೋಕಾಕ: ‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರÀ್ಸ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲಿ ದಸರಾ-2023 ಸಮಾರಂಭದಲ್ಲಿ ಮಾತನಾಡಿದ ಅವರು ಅವರು ಮನುಷ್ಯ ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗಬೇಕು ಎಂದರು. ಮನುಷ್ಯ ತಾನು ನೋಡುವ ದೃಷಿಯಂತೆ ಜಗತ್ತು ಕಾಣುತ್ತದೆ. …
Read More »