ದಸರಾ ಹಬ್ಬದ ಪ್ರಯುಕ್ತ : ಬೆಳಗಾವಿ-ಮೈಸೂರು ಮತ್ತು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ – ಸಂಸದ ಈರಣ್ಣ ಕಡಾಡಿ ಬೆಳಗಾವಿ: ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಗೆ ಒಂದು ಟ್ರಿಪ್ ಹಾಗೂ …
Read More »Daily Archives: ಅಕ್ಟೋಬರ್ 21, 2023
ಹುಣಶ್ಯಾಳ ಪಿ.ಜಿ ಯ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
21ಎ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಯ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ 6ನೇ ದಿನದ ದುರ್ಗಾ ಶಕ್ತಿ ಪೂಜೆ ಕುಂಕುಮಾರ್ಚನೆ ಪ್ರವಚನ ಕಾರ್ಯಕ್ರಮ ನೆರವೇರಿತು ಸಮಾರಂಭದ ಮುಖ್ಯ ಅಥಿತಿಗಳಾಗಿ ಮೂಡಲಗಿಯ ಆರ್.ಡಿ.ಎಸ್ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಟಿ.ಎಸ್.ವಂಟಗೋಡಿ ಮಾತನಾಡಿ, ಜನರಿಗೆ ಕಂಟಕ ವಾಗಿರುವ 9ಜನ ದುಷ್ಟ ರಾಕ್ಷಸರನ್ನು ಸಂಹರಿಸಿ ಜನರಿಗೆ ಶಾಂತಿ ಸೌಕ್ಯವನ್ನು ತಂದುಕೊಟ್ಟ ಚಾಮುಂಡಿಷವರಿಯ ಅವತಾರವೇ ದುರ್ಗಾ ಮಾತೆ ಟಿವಿ ಮತು …
Read More »ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆ
ಮೂಡಲಗಿ: ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ(ನ್ಯಾಯಬೆಲೆ ಅಂಗಡಿಗಳ ಮಾಲಿಕರು) ಪದಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಕ್ಕೆಗಾಗಿ ಆಗ್ರಹಿಸಿ ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆಹಾರ ಇಲಾಖೆಯ ಅಧಿಕಾರಿ ಸುನೀಲ ದೇಸಾಯಿ ಅವರ ಮೂಲಕ ಮುಖ್ಯ ಮಂತ್ರಿ ಸಿದ್ರಾಮಯ್ಯ ಅವರಿಗೆ ಮನವಿಸಲ್ಲಿಸಿದರು. ಕಳೆದ ಹಲವು ವರ್ಷಗಳಿಂದ ಸರ್ಕಾರದ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆ ಜಾರಿ ಗೋಳಿಸುವ ನಿಟ್ಟಿನಲ್ಲಿ ರಾಜ್ಯದ ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ಬೆವರು …
Read More »