ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಅವರು ರಕ್ತದಾನ ಮಾಡಿರುವ ಸಂಜಯ ಮೋಕಾಶಿ ಅವರಿಗೆ ಪ್ರಮಾಣ ಪತ್ರ ನೀಡಿದರು. ———————————————– ರಕ್ತದಾನ ಶ್ರೇಷ್ಠ ದಾನವಾಗಿದೆ ಮೂಡಲಗಿ: ‘ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯವು ದಾನಿಗೆ ದೊರೆಯುತ್ತದೆ’ ಎಂದು ಮೂಡಲಗಿ, ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗಾವಿ ಜಿಲ್ಲಾ …
Read More »Daily Archives: ಅಕ್ಟೋಬರ್ 28, 2023
ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ …
Read More »