Breaking News

Daily Archives: ನವೆಂಬರ್ 10, 2023

ನವಭಾರತ ಸಾಕ್ಷರತಾ ಕಾರ್ಯಕ್ರಮ

ಮೂಡಲಗಿ: ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿಸಿ ಸುಶಿಕ್ಷುತ ಸಮಾಜ ನಿರ್ಮಾಣ ಮಾಡಿದಾಗ ಮಾತ್ರ ಸಾಧ್ಯ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಿ.ಆರ್ ಪತ್ತಾರ ಹೇಳಿದರು. ಅವರು ಸಮೀಪದ ಪಟಗುಂದಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ನವಭಾರತ ಸಾಕ್ಷರತಾ ಕಾರ್ಯಕ್ರಮದಡಿ ಸಾಮಾಜಿಕ ಚೇತನಾ ಕೇಂದ್ರದಲ್ಲಿ ಮಾತನಾಡಿ, ಭಾರತ ದೇಶವು ಜನಸಂಖ್ಯಾಧರಿತವಾಗಿ ವಿಶ್ವದ ಗಮನ ಸೆಳೆಯುತ್ತಿದೆ ಅದರ ಜೊತೆಯಲ್ಲಿ ಸುಶಿಕ್ಷಿತ ಶಿಕ್ಷಣದ ಪ್ರಾಮುಖ್ಯತೆಯಿದೆ. ಅನಕ್ಷರಸ್ಥರನ್ನು ಸಹ ಶಿಕ್ಷಿತರನ್ನಾಗಿಸಿ ಸಾಮಾಜಿಕ …

Read More »