Breaking News

Daily Archives: ನವೆಂಬರ್ 19, 2023

ಯಾರು ಕೂಡಾ ಮತದಾನದಿಂದ ಮತ್ತು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು – ತಹಶೀಲ್ದಾರ ಮಹಾದೇವ ಸನಮುರಿ

ಮೂಡಲಗಿ : ಮತದಾರರು ಪ್ರಜಾಪ್ರಭುತ್ವದ ವ್ಯವಸ್ಥೆಯ ನಿರ್ಮಾಪಕರು ಹಾಗಾಗಿ ಯಾರು ಕೂಡಾ ಮತದಾನದಿಂದ ಮತ್ತು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ತಹಶೀಲ್ದಾರ ಮಹಾದೇವ ಸನಮುರಿ ಹೇಳಿದರು. ರವಿವಾರದಂದು ಸಮೀಪದ ಗುರ್ಲಾಪೂರ ಕ್ರಾಸ್ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಬಸ್ ನಿಲ್ದಾಣದಲ್ಲಿ ಮತದಾರ ನೋಂದಣಿ ಹಾಗೂ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರೀಷ್ಕರಣೆ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿ, ಡಿಸೆಂಬರ 9ರವರೆಗೆ ಪರೀಷ್ಕರಣೆಗೆ ಅವಕಾಶವಿದ್ದು, ಅರ್ಹ ಹೊಸ ಮತದಾರರು ನಿಗದಿತ ಅರ್ಜಿ ಸಲ್ಲಿಸಿ ಮತದಾರರ …

Read More »

*ವಿಜಯೀಭವ ಭಾರತ* ಆತಿಥೇಯ ಟೀಂ ಇಂಡಿಯಾಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ವಿಜಯೀಭವ ಭಾರತ* *ಆತಿಥೇಯ ಟೀಂ ಇಂಡಿಯಾಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ್- ಗುಜರಾತ್ ನ ಅಹ್ಮದಾಬಾದ್ ನಲ್ಲಿಂದು ನಡೆಯುವ ವಿಶ್ವಕಪ್ ಅಂತಿಮ‌ ಪಂದ್ಯದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಕ್ರಿಕೆಟ್ ಪ್ರೇಮಿಯೂ ಆಗಿರುವ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದಿನ ಭಾನುವಾರದ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಆಡಿರುವ ಎಲ್ಲ ೧೦ ಪಂದ್ಯಗಳನ್ನು …

Read More »