Breaking News
Home / 2023 / ನವೆಂಬರ್ (page 3)

Monthly Archives: ನವೆಂಬರ್ 2023

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ …

Read More »

ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ

ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಎಂಪಿಎಲ್-2023 ಕ್ರಿಕೆಟ್ ಟೂರ್ನಿಯನ್ನು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಉದ್ಘಾಟಿಸಿದರು ————————————————— ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ ಮೂಡಲಗಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಮೂಡಲಗಿ ಪ್ರಿಮಿಯರ್ ಲಿಂಗ್ ಟೂರ್ನಿಯ ಉದ್ಘಾಟನೆಯನ್ನು ಮೂಡಲಗಿ ಶಿಕ್ಷಣ …

Read More »

ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ

ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ …

Read More »

ಚಕ್ಕಡಿ ಹೊಡಿದ ಮುಖ್ಯೋಪಾಧ್ಯಯ, ಸಹ ಶಿಕ್ಷಕ

ಚಕ್ಕಡಿ ಹೊಡಿದ ಮುಖ್ಯೋಪಾಧ್ಯಯ, ಸಹ ಶಿಕ್ಷಕ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ ಕನ್ನಡ ರಾಜ್ಯೋತ್ಸವ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮತ್ತು ಸಹ ಶಿಕ್ಷಕ ಪ್ರಕಾಶ ಕುರಬೇಟ ಅವರು ಜೋಡೆತ್ತಿನ ಚಕ್ಕಡಿ ಹೊಡಿಯುವ ಮೂಲಕ ನೋಡುಗರ ಗಮನ ಸೆಳೆದರು.

Read More »

ಭುವನೇಶ್ವರಿದೇವಿ-ಕೃಷ್ಣಶರ್ಮರ ಭಾವಚಿತ್ರದ ಮೆರವಣಿಗೆ

ಕನ್ನಡ ನಾಡಿನ ಸಾಹಿತ್ಯ, ಕಲೆ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ: ಈರಣ್ಣ ಬಳಿಗಾರ ಭುವನೇಶ್ವರಿದೇವಿ-ಕೃಷ್ಣಶರ್ಮರ ಭಾವಚಿತ್ರದ ಮೆರವಣಿಗೆ ಮಹಾನ್ ವ್ಯಕ್ತಿಗಳ ಆಕರ್ಷಕ ರೂಪಕಗಳು ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ನ.1 ರಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ …

Read More »