Breaking News
Home / 2023 (page 2)

Yearly Archives: 2023

ಎಂಪಿಎಲ್-2023 ಕ್ರಿಕೆಟ್ ಟೂರ್ನಿ ಮೂಡಲಗಿ ರಾಯಲ್ ಚಾಲೇಂಜರ್ಸ ತಂಡ ಚಾಂಪಿಯಿನ್ಸ್

ಎಂಪಿಎಲ್-2023 ಕ್ರಿಕೆಟ್ ಟೂರ್ನಿ ಮೂಡಲಗಿ ರಾಯಲ್ ಚಾಲೇಂಜರ್ಸ ತಂಡ ಚಾಂಪಿಯಿನ್ಸ್ ಮೂಡಲಗಿ: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ 5 ದಿನಗಳ ‘ಮೂಡಲಗಿ ಪ್ರಿಮಿಯರ್ ಲೀಗ್-2023’ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿಯ ರಾಯಲ್ ಚಾಲೆಂಜರ್ಸ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್ ತಂಡವು ದ್ವಿತೀಯ …

Read More »

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು …

Read More »

ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ

ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ ಯಾದವಾಡ : ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭವು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಶ್ರೀ ಹರಳಯ್ಯ ಕಲ್ಯಾಣ ಮಂಟಪದಲ್ಲಿ ದಿ.7ರಂದು ಮುಂಜಾನೆ 11 ಘಂಟೆಗೆ   ಜರುಗಲಿದೆ ಎಂದು ಕರ್ನಾಟಕ …

Read More »

ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು …

Read More »

ಶ್ರೀ ಮಹಾಲಕ್ಷ್ಮೀ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಹೊಸ ಟ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ವಿತರಣೆ

ಮೂಡಲಗಿ: ಸಹಕಾರಿ ಸಂಸ್ಥೆಗಳ ಮುಖಾಂತರ ಕೃಷಿ ಚಟುವಟಿಕೆಗಳನ್ನು ಸುರಳಿತಗೊಳಿಸುವ ಸಲುವಾಗಿ ಯಾಂತ್ರಿಕ ವ್ಯವಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ರೈತರು ಇದರ ಪ್ರಯೋಜನ ಪಡೆದು ಕೃಷಿ ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು ರವಿವಾರ ನ-05 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪ್ರಗತಿ ಪರ ರೈತ ಹಣಮಂತ ಸಿದ್ದಪ್ಪ ಐದುಡ್ಡಿ ಅವರಿಗೆ …

Read More »

ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ

ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‍ದಿಂದ ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರಂಭದ ಅಂಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕ ಅನೀಲ ಭಂಡಾರಿ ಮಾತನಾಡಿದರು ———————————————— ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ ಮೂಡಲಗಿ: ‘ಕನ್ನಡದ ಹಲವಾರು ಕಟ್ಟಾಳುಗಳು ಮತ್ತು ಮಹನೀಯರ ಹೋರಾಟದ ಫಲವಾಗಿ ಇಂದು ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ’ ಎಂದು ನಾಗನೂರ ಅರಣ್ಯಸಿದ್ದೇಶ್ವರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅನೀಲ ಭಂಡಾರಿ …

Read More »

ನರೇಂದ್ರ ಮೋದಿ ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕರೋನಾ ಕಾಲದಲ್ಲಿ ಬಡಜನತೆ ಆಹಾರದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಆರಂಭಿಸಿ 3 ವರ್ಷಗಳಾಗಿದ್ದು ಈ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ಅವರ ಕ್ರಮವನ್ನು ಸ್ವಾಗತಿಸಿದ್ದಾರೆ. ರವಿವಾರ ನ-05 ರಂದು ಪತ್ರಿಕಾ ಹೇಳಿಕೆ ನೀಡಿದ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ ಘಟಪ್ರಭಾ: ದೀಪಾವಳಿ ಹಬ್ಬದ ನಿಮಿತ್ಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ನ-10 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಯವರಗೆ (ಒಂದು ಮಾರ್ಗ) ಹಾಗೂ ನ-14 ರಂದು ಬೆಳಗಾವಿಯಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ (ಒಂದು ಮಾರ್ಗ) ವಿಶೇಷ …

Read More »

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಭಾಗಿ. ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ ಘಟಪ್ರಭಾ : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ …

Read More »

ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ ಮೂಡಲಗಿ : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ …

Read More »