ಮೂಡಲಗಿ ಲಯನ್ಸ್ಗೆ ಕ್ರಿಕೆಟ್ ಟೂರ್ನಿಯಲ್ಲಿ ರನ್ನರ್ಸ್ ಪ್ರಶಸ್ತಿ ಮೂಡಲಗಿ: ಬಾಗಲಕೋಟ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ 2022-23ನೇ ಸಾಲಿನ ರೀಜನ್ ಲೀಗ್ ಕ್ರೀಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ತಂಡವು ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮೂಡಲಗಿ ತಂಡವು ಮೊದಲ ಮೂರು ಸುತ್ತಿನಲ್ಲಿ ಮುದ್ದೇಬಿಹಾಳ, ಜಮಖಂಡಿ ಮತ್ತು ಮಹಾಲಿಂಗಪೂರದೊಂದಿಗೆ ಆಡಿ ಗೆಲವು ಸಾಧಿಸಿತ್ತು. ಅಂತಿಮ ಪಂದ್ಯವನ್ನು ಇಲಕಲ್ ತಂಡದೊಂದಿಗೆ ಆಡಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಮೂಡಲಗಿ ಲಯನ್ಸ್ ಕ್ಲಬ್ದ ಅಪ್ಪಣ್ಣ …
Read More »Yearly Archives: 2023
ಬೆಳಗಾವಿ-ಮಣುಗೂರ ಎಕ್ಸ್ಪ್ರೆಸ್ ರೈಲು ಜ.17ರಿಂದ ಪ್ರಾರಂಭ : ಈರಣ್ಣ ಕಡಾಡಿ
ಬೆಳಗಾವಿ-ಮಣುಗೂರ ಎಕ್ಸ್ಪ್ರೆಸ್ ರೈಲು ಜ.17ರಿಂದ ಪ್ರಾರಂಭ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ ಮೂಡಲಗಿ: ಬೆಳಗಾವಿ-ಮಣುಗೂರ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು (07335/07336) ಸೇವೆಯನ್ನು ಜ.17 ಮಂಗಳವಾರ ಬೆಳಗಾವಿಯಿಂದ ರೈಲು ಸಂಚಾರ ಪ್ರಾರಂಭವಾಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ಗುರುವಾರ ಜ.12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಸಭೆಯ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ …
Read More »ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ
*ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ* *ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ* ಗೋಕಾಕ : ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ಶಾಲೆಯನ್ನು ಹೊಂದಿರುವುದು ಈ ಭಾಗದ ವಿದ್ಯಾರ್ಥಿಗಳ ಸೌಭಾಗ್ಯವೆಂದು ಕೆಎಂಎಫ್ …
Read More »ಮೂಡಲಗಿಯ ಹೆಮ್ಮೆಯ ಚಿತ್ರ ಕಲಾವಿದ ಹಣಮಂತ ಗುಬಚಿ
ಮೂಡಲಗಿಯ ಹೆಮ್ಮೆಯ ಚಿತ್ರ ಕಲಾವಿದ ಹಣಮಂತ ಗುಬಚಿ ಮೂಡಲಗಿ : ಕೆಲವರಿರುತ್ತಾರೆ, ಡ್ರಾಯಿಂಗ್ ಮಾಡಿದ್ದೋ ಅಥವಾ ಕ್ಯಾಮೆರಾದಲ್ಲಿ ತೆಗೆದ ಫೋಟೋವೋ ಎಂದು ಅಚ್ಚರಿ ಪಡುವಷ್ಟರ ಮಟ್ಟಿಗೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುತ್ತಾರೆ. ಅಂಥ ಕಲಾವಿದರೊಬ್ಬರು ಮೂಡಲಗಿಯಲ್ಲಿ ಇದ್ದಾರೆ. ಅವರೇ ಹಣಮಂತ ಗುಬಚಿ. ಬ್ಯಾನರ್ ಗಳ ಈ ಕಾಲದಲ್ಲಿಯೂ ತಮ್ಮ ಕೈಯಿಂದ ಅದ್ಭುತ ಚಿತ್ರ ಬಿಡಿಸುವ ಹಣಮಂತ ಗುಬಚಿಯವರ ಕಲೆ ಸುಂದರವಾದದ್ದು ಬಹಳಷ್ಟು ಮಂದಿ ಕ್ಯಾಮೆರಾದಲ್ಲಿ ಫೋಟೋಗಳನ್ನು ತೆಗೆಯುತ್ತಾರೆ. ಆದರೆ ಅವರಲ್ಲಿ ಕೆಲವೇ …
Read More »ಸಂಗನಕೇರಿ- ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
*ಸಂಗನಕೇರಿ- ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ* ಸಂಗನಕೇರಿ : ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನಿಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯಾತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮೀತಿಯಿಂದ ಜರುಗಿದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More »ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್
ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್ ಗುರ್ಲಾಪೂರ ಕ್ರಾಸ್ ಬಳಿ ಗೌರವಪೂರ್ವಕವಾಗಿ ಪೂಜಿ ಸಲ್ಲಿಸಿ, ತಾಲೂಕಿಗೆ ಬರಮಾಡಿಕೊಳ್ಳುವ ಕಾರ್ಯಕ್ರಮ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮೂಡಲಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವದ ವೀರ ಜ್ಯೋತಿಯು ಇಂದು ಮಧ್ಯಾಹ್ನ 2:30ಕ್ಕೆ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತದೆ ಎಂದು ತಹಶೀಲ್ದಾರ್ ಡಿ ಜೆ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೀರ ಜ್ಯೋತಿಯು ಕಂಕಣವಾಡಿ ಗುರ್ಲಾಪೂರ …
Read More »1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
*ಅರಭಾಂವಿ ದುರದುಂಡೀಶ್ವರ ಮಠಕ್ಕೆ ಭೇಟಿ – ಸ್ವಾಮೀಜಿಗಳಿಂದ ಆಶೀರ್ವಾದ.* *1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.* *ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ …
Read More »ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು …
Read More »ಸಸಿಗಳ ಸಂರಕ್ಷಣೆ ಕಾರ್ಯ ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಗೆ ಸ್ಥಳೀಯರಿಂದ ಮೆಚ್ಚುಗೆ
ಸಸಿಗಳ ಸಂರಕ್ಷಣೆ ಕಾರ್ಯ ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಗೆ ಸ್ಥಳೀಯರಿಂದ ಮೆಚ್ಚುಗೆ *ವರದಿ: ಅಡಿವೇಶ ಮುಧೋಳ. ಬೆಟಗೇರಿ: ಪ್ರಸಕ್ತ ವರ್ಷದ ಬೇಸಿಗೆಯ ಬಿಸಿಲಿನ ತಾಪ ಈಗಲೇ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸಕ್ತ ವರ್ಷ ನೆಡಲಾದ ಸಸಿಗಳಿಗೆ ಗೋಕಾಕ ವಲಯದ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಟ್ಯಾಂಕರ್ ಮೂಲಕ ಗಿಡಗಳಿಗೆ ನೀರು, ಸಸಿಗಳಿಗೆ ಮುಳ್ಳಿನ ಬೇಲಿ ಕಟ್ಟುವ ಕೆಲಸ ಕೆಲ ದಿನಗಳಿಂದ ಭರದಿಂದ ನಡೆದಿದೆ. ಕಳೆದ ವರ್ಷ ಗೋಕಾಕ ತಾಲೂಕಿನ …
Read More »ಸಮ್ಮೇದ ಶಿಖರಜಿ ಮತ್ತು ಪಾಲಿಟಾನ ರಕ್ಷಣೆಗಾಗಿ ಮೂಡಲಗಿ ಜೈನ್ ಸಮುದಾಯದಿಂದ ಪ್ರತಿಭಟನೆ
ಸಮ್ಮೇದ ಶಿಖರಜಿ ಮತ್ತು ಪಾಲಿಟಾನ ರಕ್ಷಣೆಗಾಗಿ ಮೂಡಲಗಿ ಜೈನ್ ಸಮುದಾಯದಿಂದ ಪ್ರತಿಭಟನೆ ಮೂಡಲಗಿ: ಗುಜರಾತ ರಾಜ್ಯದ ಪಾಲಿಟಾನ ಮತ್ತು ಜಾರ್ಖಂಡ ರಾಜ್ಯದಲ್ಲಿನ ಸಮ್ಮೇದ ಶಿಖರಜಿ ಕ್ಷೇತ್ರವನ್ನು ಸರಕಾರ ಪ್ರವಾಸೋದ್ಯಮ ತಾನ ಎಂದು ಹೊರಡಿಸಿರುವ ಅಧಿ ಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಜೈನ ಸಮುದಾಯದವರು ಮೂಡಲಗಿ ಪಟ್ಟಣದಲ್ಲಿ ಬುಧವಾರದಂದು ಪ್ರತಿಭಟನಾ ರ್ಯಾಲಿ ನಡೆಸಿ ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ಜೈನ್ ಮಂದಿರದಲ್ಲಿ ಜಮಾವಣೆಗೊಂಡ …
Read More »