Breaking News

Daily Archives: ಆಗಷ್ಟ್ 24, 2024

ಓದುವ ಹವ್ಯಾಸ ರೂಡಿಸಿಕೊಳ್ಳಬೇಕು-ಡಾ.ಶಂಕರ ತೇರದಾಳ

ಓದುವ ಹವ್ಯಾಸ ರೂಡಿಸಿಕೊಳ್ಳಬೇಕು-ಡಾ.ಶಂಕರ ತೇರದಾಳ ಮೂಡಲಗಿ: ವಿದ್ಯಾರ್ಥಿಗಳು ಓದುವ ಹವ್ಯಾಸ, ಕೇಳುವ ಮನೋಭಾವ, ಬರೆಯುವ ಅಭಿಲಾಸೆ, ಮಾತನಾಡುವ ಕಲೆಯನ್ನು ರೂಡಿಸಿಕೊಂಡು ಸಮಾಝಕ್ಕೆ ಪೂರಕವಾದ ವ್ಯಕ್ತಿತ್ವನ್ನು ರೂಪಿಸಿಕೊಳ್ಳ ಬೇಕು ಎಂದು ಬೆಳಗಾವಿ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ.ಶಂಕರ ತೇರದಾಳ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕೋತ್ಸ ಸಮಾರಂಭದ ಮುಖ್ಯ ಅತಿಥಿಸ್ಥಾನದಿಂದ ಮಾತನಾಡಿದರು. ಕರ್ನಾಟಕ …

Read More »

ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.

*ಸಿಎಂ ಭೇಟಿ ಫಿಕ್ಸ್* *ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ* *ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.* *ಸಿಎಂ ಸಿದ್ಧರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೌಜಲಗಿಯಲ್ಲಿ ಭರದ ಸಿದ್ಧತೆ.* ಗೋಕಾಕ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಸೋಮವಾರದಂದು ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಪ್ರವಾಸ ಕೈಗೊಂಡಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಂದು ಬೆಂಗಳೂರಿನಿದ ವಿಶೇಷ ವಿಮಾಣದ ಮೂಲಕ …

Read More »