Breaking News

Daily Archives: ಆಗಷ್ಟ್ 28, 2024

ಶಾಂತವ್ವಾ ಮುತ್ತಪ್ಪ ಸಂಕನ್ನವರ ನಿಧನ

*ನಿಧನ ವಾರ್ತೆ* ಮೂಡಲಗಿ : ತಾಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿ ಶಾಂತವ್ವಾ ಮುತ್ತಪ್ಪ ಸಂಕನ್ನವರ (46 )ಮಾಜಿ ಉಪಾಧ್ಯಕ್ಷರು ತಾಲೂಕ ಪಂಚಾಯತ್ ಗೋಕಾಕ, ಬುಧವಾರ ನಿಧನರಾದರು. ಮೃತರು ಪತಿ , ಓರ್ವ ಪುತ್ರ , ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ- ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …

Read More »

ಇಂದು ‘ಸುವರ್ಣದೀಪ’ ಕೃತಿ ಬಿಡುಗಡೆ

ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ ಆಶ್ರಯದಲ್ಲಿ ಆ. 28ರಂದು ಸಂಜೆ 5ಕ್ಕೆ ಡಾ. ಮಹಾದೇವ ಪೋತರಾಜ ರಚಿಸಿರುವ ‘ಸುವರ್ಣದೀಪ’ ವಚನ ಸಂಕಲನ ಬಿಡುಗಡೆ ಮತ್ತು ವಿಶ್ವ ಜಾನಪದ ಸಂಸ್ಥಾಪನಾ ದಿನಾಚರಣೆಯನ್ನು  ಮೂಡಲಗಿ ನೀಲಕಂಠೇಶ್ವರ ಮಠದಲ್ಲಿ ಏರ್ಪಡಿಸಿರುವರು. ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸುವರು, ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ವಹಿಸುವರು. ಉದ್ಘಾಟನೆಯನ್ನು ಡಾ. ರವಿ ಕೊಟನೂರ, ಗ್ರಂಥ ಪಬಿಡುಗಡೆಯನ್ನು ಡಾ. ಚೇತನ ಡಾಗಾ, ಗ್ರಂಥ …

Read More »

ಸತೀಶ ಶುಗರ್ಸ್‌ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’

ಸತೀಶ ಶುಗರ್ಸ್‌ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’ ಮೂಡಲಗಿ: ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿಜಿಯ ಬಳಿಯ ಸತೀಶ ಶುಗರ್ಸ್ ಸಕ್ಕರೆ ಕಾರ್ಖಾನೆಯು 2024ನೇ ಸಾಲಿನ ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಾರ್ಖಾನೆಯ ಸಕ್ಕರೆ ಘಟಕ, ಸಹ-ವಿದ್ಯುತ್ ಮತ್ತು ಡಿಸ್ಟಿಲರಿ ಘಟಕಗಳ ಉತ್ತಮ ಕಾರ್ಯನಿರ್ವಹಣೆ, ಪೂರ್ಣ ಪ್ರಮಾಣದ ಸಾಮರ್ಥ್ಯದ ಬಳಕೆ, ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಪರಿಗಣಿಸಿ ಪುಣೆಯ ದಿ. ಡೆಕ್ಕನ್ ಶುಗರ್ ಟೆಲ್ನೋಲೊಜಿಸ್ಟ್ ಅಸೋಸಿಯೇಶನ್ ಸಂಸ್ಥೆಯ 69 ನೇ …

Read More »