ಮೂಡಲಗಿ: ‘ಮಕ್ಕಳು ಪಠ್ಯದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಮತ್ತು ದೈಹಿಕ ಸದೃಢತೆಯಿಂದೆ ಬೆಳೆಯುತ್ತಾರೆ’ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ. ಲೋಕನ್ನವರ ಹೇಳಿದರು. ತಾಲ್ಲೂಕಿನ ಖಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ಶಿವಾಪುರ ಸಿಆರ್ಸಿ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಪ್ರಾಥಮಿಕ ಹಂತದಲ್ಲೆಯೇ ಒಲಿಂಪಿಕ್ಸ್ ಕ್ರೀಡೆಯಲ್ಲಿ ಭಾಗವಹಿಸುವ ಕನಸು ಕಾಣಬೇಕು ಮತ್ತು ಸಾಧನೆಗೆ ಪರಿಶ್ರಮಪಡಬೇಕು ಎಂದರು. ಅತಿಥಿ ಸಾಹಿತಿ, …
Read More »Daily Archives: ಆಗಷ್ಟ್ 29, 2024
ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರ
ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರವನ್ನು …
Read More »
IN MUDALGI Latest Kannada News