Breaking News

Daily Archives: ಸೆಪ್ಟೆಂಬರ್ 1, 2024

ವಿಶ್ವ ಹಿಂದು ಪರಿಷತ್ ಷಷ್ಠಬ್ದಿ ಕಾರ್ಯಕ್ರಮ

ಮೂಡಲಗಿಯಲ್ಲಿ ವಿಶ್ವ ಹಿಂದು ಪರಿಷತ್‍ನ ಷಷ್ಠಬ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಮೂಡಲಗಿ: ‘ವಿಶ್ವ ಹಿಂದು ಪರಿಷತ್‍ವು ಯಾವುದೇ ಧರ್ಮ, ಸಮಾಜವನ್ನು ವಿರೋಧಿಸುವುದಿಲ್ಲ ಹಿಂದು ಧರ್ಮ ಸಂಘಟಿಸುವುದು, ಸಂರಕ್ಷಣೆ ಮಾಡುವುದು ಮುಖ್ಯ ಉದ್ಧೇಶವಾಗಿದೆ’ ಎಂದು ವಿಶ್ವ ಹಿಂದು ಪರಿಷತ್ ಬೆಳಗಾವಿ ವಿಭಾಗದ ಸಹಮಂತ್ರಿ ವಿಠಲ ಮಾಳಿ ಹೇಳಿದರು. ಇಲ್ಲಿಯ ಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ವಿಶ್ವ ಹಿಂದು ಪರಿಷತ್ ಮೂಡಲಗಿ ಪ್ರಖಂಡದಿಂದ ಆಯೋಜಿಸಿದ ವಿಶ್ವ ಹಿಂದು ಪರಿಷತ್‍ನ ಷಷ್ಠಬ್ಧಿ ಮಹೋತ್ಸವ ಕಾರ್ಯಕ್ರಮದಲ್ಲಿ …

Read More »

ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಾರೆಯೋ ಆ ಸಂಸ್ಥೆಗೆ ಒಳ್ಳೆಯ ಭವಿಷ್ಯವಿದೆ

  ಮೂಡಲಗಿ: ಯಾವ ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಾರೆಯೋ ಆ ಸಂಸ್ಥೆಗೆ ಒಳ್ಳೆಯ ಭವಿಷ್ಯವಿದೆ. ಹೆಣ್ಣಿಲ್ಲದೇ ಪ್ರಪಂಚವೇ ಇಲ್ಲ ಎಂದು ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಶ್ರೀ ಕುಂ. ವೀರಭದ್ರಪ್ಪ ಹೇಳಿದರು. ಅವರು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಕುಂ. ವೀರಭದ್ರಪ್ಪ ಅವರ ಜೊತೆ ಮಾತು-ಕತೆ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿ, ನಗರ …

Read More »

ಮೂಡಲಗಿ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾಗಿ ಶಂಕರ ಹಾದಿಮನಿ ಆಯ್ಕೆ

ಮೂಡಲಗಿ: ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ರವಿವಾರದಂದು ನಡೆದ ಸಭೆಯಲ್ಲಿ ತಾಲೂಕಾ ಸಂಘದ ಅಧ್ಯಕ್ಷರಾಗಿ ಶಂಕರ ಹಾದಿಮನಿ, ಉಪಾಧ್ಯಕ್ಷ ಕೃಷ್ಣಾ ಸೋನವಾಲ್ಕರ ಹಾಗೂ ಕಾರ್ಯದರ್ಶಿ ಮಹೇಶ ಭಸ್ಮೆ ಆಯ್ಕೆಯಾಗಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ ಯಮಕನಮರಡಿ ತಿಳಿಸಿದ್ದಾರೆ. ಇನ್ನೂ ಸಹ ಕಾರ್ಯದರ್ಶಿಯಾಗಿ ರವಿ ಜಾಧವ್, ಖಂಜಾಚಿ ಪ್ರಕಾಶ ದೊಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »