ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡವಿಸಿದ್ಧೆಶ್ವರ ಜಾತ್ರಾ ಮಹೋತ್ಸವ ಮೂಡಲಗಿ: ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಅಂಬಲಿ ಒಡೆಯ ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀಅಡವಿಸಿದ್ಧೇಶ್ವರ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಸಮಾರಂಭ ಶುಕ್ರವಾರ ಸೆ.6 ರಿಂದ ಸೋಮವಾರ ಸೆ.9 ರವರಿಗೆ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಹಾಗೂ ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಅಡವಿಸಿದ್ಧರಾಮ ಮಹಾಸ್ವಾಮಿಜಿÀ ಶ್ರೀಮಠದ ಆವರಣದಲ್ಲಿ ಜಾತ್ರಾಮಹೋತ್ಸವ ಆಂತ್ರಣ …
Read More »Daily Archives: ಸೆಪ್ಟೆಂಬರ್ 5, 2024
ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡಿವಿಸಿದ್ಧೆಶ್ವರ ಜಾತ್ರಾ ಮಹೋತ್ಸವ
ಸೆ.6ರಿಂದ ಶಿವಾಪೂರದಲ್ಲಿ ಶ್ರೀಅಡಿವಿಸಿದ್ಧೆಶ್ವರ ಜಾತ್ರಾ ಮಹೋತ್ಸವ ಮೂಡಲಗಿ: ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಅಂಬಲಿ ಒಡೆಯ ಶ್ರೀ ಅಡವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀಅಡಿವಿಸಿದ್ಧೇಶ್ವರ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಸಮಾರಂಭ ಶುಕ್ರವಾರ ಸೆ.6 ರಿಂದ ಸೋಮವಾರ ಸೆ.9 ರವರಿಗೆ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಹಾಗೂ ಶ್ರೀಮಠದ ಪೀಠಾಧಿಪತಿ ಪೂಜ್ಯ ಶ್ರೀ ಅಡವಿಸಿದ್ಧರಾಮ ಮಹಾಸ್ವಾಮಿಜಿÀ ಶ್ರೀಮಠದ ಆವರಣದಲ್ಲಿ ಜಾತ್ರಾಮಹೋತ್ಸವ ಆಂತ್ರಣ …
Read More »ಹೊಸಟ್ಟಿಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ
ಮೂಡಲಗಿ: ಸಮಾಜದ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ತಮ್ಮ ಕಲಿಕೆಯಿಂದ ಇಡೀ ಜಗತ್ತನ್ನೇ ಬದಲಾಯಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ತಾಲ್ಲೂಕಿನ ಹೊಸಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಿದ ಡಾ. ಎಸ್.ರಾಧಾಕೃಷ್ಣನ್ ಜನ್ಮ ದಿನಾಚರಣೆ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವ್ಯ ಭಾರತದ ನಿರ್ಮಾಣದಲ್ಲಿ ಶಿಕ್ಷಕರು …
Read More »‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’
ಇಂದು ಶಿಕ್ಷಕರ ದಿನಾಚರಣೆಗೆ ಸಜ್ಜಾಗಿರುವ ಹೊಸಟ್ಟಿ ಗ್ರಾಮ ‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’ ವರದಿ: ಬಾಲಶೇಖರ ಬಂದಿ ಮೂಡಲಗಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಭವಿಷ್ಯವಿಲ್ಲ ಎಂದು ಮೂಗು ಮುರಿಯವವರಿಗೆ ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತ ಅದೆಷ್ಟೋ ಮಕ್ಕಳು ಮಾಡಿರುವ ಸಾಧನೆಯನ್ನು ಗಮನಿಸಿದರೆ ಅಚ್ಚರಿಪಡುವಂತಿದೆ. ಒಂದು ಅವಧಿಯಲ್ಲಿ ಕುಗ್ರಾಮ ಎನಿಸಿದ್ದ ಹೊಸಟ್ಟಿ ಸರ್ಕಾರಿ ಶಾಲೆಯಲ್ಲಿ ಕಲಿತ ಗ್ರಾಮದ ಪರುಶರಾಮ ನಾಯಿಕ ಎನ್ಡಿಎ …
Read More »
IN MUDALGI Latest Kannada News