Breaking News

Daily Archives: ಸೆಪ್ಟೆಂಬರ್ 8, 2024

ಮಹಿಳೆಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಬದ್ಧವಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪೂರಕವಾಗುತ್ತದೆ. ಎಲ್ಲ ಕ್ಷೇತ್ರಗಳಲ್ಲೂ ಆರ್ಥಿಕ ಪ್ರಗತಿ ಸಾಧಿಸಲು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮದಲ್ಲಿ ಜರುಗಿದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿದ ಎನ್‌ಆರ್‌ಎಂ ಒಕ್ಕೂಟದ ಕೊಠಡಿ ಮತ್ತು ಬಲಭೀಮ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿದ ಸಮುದಾಯ ಭವನವನ್ನು …

Read More »

ಬೆಟಗೇರಿ:ಸಕಲ ಶ್ರೀಗಳಿಂದ ನಡೆದ 40ನೇ ಸತ್ಸಂಗ ಸಮ್ಮೇಳನ

ಬೆಟಗೇರಿ:ಸಕಲ ಶ್ರೀಗಳಿಂದ ನಡೆದ40ನೇ ಸತ್ಸಂಗ ಸಮ್ಮೇಳನ *ಪ್ರತಿ ದಿನ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 40ನೇ ಸತ್ಸಂಗ ಸಮ್ಮೇಳನ ಇದೇ ಸೆ. 6 ರಿಂದ ಸೆ.10 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.6ರಿಂದ …

Read More »