ನಿಧನ ವಾರ್ತೆ ಮೂಡಲಗಿ : ವಿದ್ಯಾನಗರದ ನಿವಾಸಿ, ಖಾನಟ್ಟಿ ಸರಕಾರಿ ಪ್ರೌಢಶಾಲೆಯ ಪ್ರಧಾನ ಗುರುಮಾತೆ ಶೀಲವ್ವ ಕೆಂಪಣ್ಣ ಸಾರಾಪೂರ (ಸಣ್ಣಕ್ಕಿ) 56 ಇವರು ಭಾನುವಾರ ನಿಧನರಾದರು. ಪತಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.
Read More »Daily Archives: ಸೆಪ್ಟೆಂಬರ್ 9, 2024
ನಾಗನೂರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ
ನಾಗನೂರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಅಧ್ಯಕ್ಷರಾಗಿ ಯರಗಣವಿ ಉಪಾಧ್ಯಕ್ಷರಾಗಿ ಕಾತ್ತೇನವರ ಆಯ್ಕೆ ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತಿಗೆ ಸೋಮವಾರ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರ ಮಧ್ಯೆ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರವ್ವ ಮಲ್ಲಗೌಡ ಯರಗಣವಿ ಮತ್ತು ಉಪಾಧ್ಯಕ್ಷರಾಗಿ ಸುಭಾಸ ಕಲ್ಲೋಳೆಪ್ಪ ಕಾತ್ತೇನವರ ಅಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನವು ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನವು ಎಸ್.ಸಿ ಪುರುಷ ಮೀಸಲ್ಲಾಗಿತು. ಅಧ್ಯಕ್ಷ ಸ್ಥಾನಕ್ಕೆ ಚಂದ್ರವ್ವ ಮಲ್ಲಗೌಡ ಯರಗಣವಿ, ಬಸಪ್ಪ ಗೌಡಪ್ಪ …
Read More »*ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು …
Read More »
IN MUDALGI Latest Kannada News