ಒಳ್ಳೆಯ ಕಾರ್ಯಕ್ಕೆ ದಾನ, ಧರ್ಮ ಮಾಡಬೇಕು:ಡಾ.ಶಿವಾನಂದ ಭಾರತಿ ಶ್ರೀಗಳು ಬೆಟಗೇರಿ:ಮನುಷ್ಯನು ಸಾರ್ಥಕ ಜೀವನ ಮಾಡುವಂತೆ ಪರಮಾತ್ಮ ಸಿದ್ಧಾರೂಢರ ರೂಪದಲ್ಲಿ ಭೂಮಿಗೆ ಬಂದು ನಮ್ಮೆಲ್ಲರನ್ನು ಜೀವನ ಮುಕ್ತರನ್ನಾಗಿ ಮಾಡಿದ್ದಾರೆ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಸೆ.೧೦ರಂದು ನಡೆದ ೪೦ನೇ ಸತ್ಸಂಗ ಸಮ್ಮೇಳನ ಸಮಾರೂಪ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಅಜ್ಞಾನದ ಕತ್ತಲೆ …
Read More »Daily Archives: ಸೆಪ್ಟೆಂಬರ್ 10, 2024
ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ತುಲಾಭಾರ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ೪೦ನೇ ಸತ್ಸಂಗ ಸಮ್ಮೇಳನದಲ್ಲಿ ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಮತ್ತು ಕುಟುಂಬದವರು ಭಕ್ತಿಯ ತುಲಾಭಾರ ಸೇವೆ ನೆರವೇರಿಸಿದರು.
Read More »ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ – ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಮೂಡಲಗಿ: ಮೂರೂವರೆ ವರ್ಷದಿಂದ ಮೀಸಲಾತಿಗಾಗಿ ನಿರಂತರ ಹೋರಾಟ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಆದ್ದರಿಂದ 7ನೇ ಹಂತದ ಹೋರಾಟ ಆರಂಭಿಸಿದ್ದೇವೆ. ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಮಂಗಳವಾರದಂದು ಪಟ್ಟಣದ ಲಕ್ಮೀನಗರದ ನೇಗಿಲಯೋಗಿ ಫಾರ್ಮ್ ಹೌಸ್ದ್ದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
Read More »ಶ್ರೀ ಶಿವಬೋಧರಂಗ ಸೋಸೈಟಿ 29ನೇ ವಾರ್ಷಿಕ ಸರ್ವ ಸಾಧಾರಣ ಸಭೆ
ಮೂಡಲಗಿ ಶ್ರೀ ಶಿವಬೋಧರಂಗ ಸೋಸೈಟಿಗೆ 5.70 ಕೋಟಿ ರೂ ಲಾಭ-ಗುಲಗಾಜಂಬಗಿ ಮೂಡಲಗಿ: ಶ್ರೀ ಶಿವಬೋಧರಂಗ ಅರ್ಬನ್ ಸೊಸಾಯಟಿಯು 18 ಶಾಖೆಗಳನ್ನು ಹೊಂದಿ ಶೇರುದಾರರಿಗೆ ಶೇ.16 ರಷ್ಟು ಲಾಭಾಂಶ ವಿತರಿಸ ಪ್ರಗತಿ ಪತಥದ ಸಾಗಿ ಶೇರುದಾರರ ಮತ್ತು ಸಾರ್ವಜನಿಕರ ಮನದಾಳದಲ್ಲಿದೆ ಎಂದು ಸೋಸೈಟಿಯ ಅಧ್ಯಕ್ಷ ಬಸವರಾಜ ವ್ಹಿ ಗುಲಗಾಜಂಬಗಿ ಹೇಳಿದರು. ಅವರು ಪಟ್ಟಣದ ಗುಡ್ಲಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ ಸ್ಥಳೀಯ ಪ್ರತಿಷ್ಠಿತ ಹಣಕಾಸಿನ ಸಂಸ್ಥೆಯಾದ ಶ್ರೀ …
Read More »
IN MUDALGI Latest Kannada News