Breaking News

Daily Archives: ಸೆಪ್ಟೆಂಬರ್ 13, 2024

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು, ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ …

Read More »

ಪಕ್ಷ ಸಂಘಟನೆಯಲ್ಲಿ ಮತಗಟ್ಟೆ ಕಾರ್ಯಕರ್ತರ ಪಾತ್ರ ತುಂಬಾ ಮಹತ್ವದ್ದಾಗಿದೆ- ದಯಾನಂದ ಪಾಟೀಲ

  ಗೋಕಾಕ ತಾಲೂಕಿನ ಕೌಜಲಗಿಯ ಅಂಬೇಡ್ಕರ್ ಭವನದಲ್ಲಿ ಅರಬಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಅರಬಾವಿ ಕ್ಷೇತ್ರದ ಉಸ್ತುವಾರಿ ದಯಾನಂದ ಪಾಟೀಲ ಹಾಗೂ ಗಣ್ಯರು ಸಸಿಗೆ ನೀರು ಉಣಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು ಮೂಡಲಗಿ: ಪಕ್ಷ ಸಂಘಟನೆಯಲ್ಲಿ ಮತಗಟ್ಟೆ ಕಾರ್ಯಕರ್ತರ ಪಾತ್ರ ತುಂಬಾ ಮಹತ್ವದ್ದಾಗಿದೆ. ನಂಬಿಕೆಗೆ ಅರ್ಹರಾದವರನ್ನೇ ಮತಗಟ್ಟೆ ಕಾರ್ಯಕರ್ತರನ್ನಾಗಿ ಹಾಗೂ ಬೂತ್ ಕಮಿಟಿ ಸದಸ್ಯರು ಮತ್ತು ಅಧ್ಯಕ್ಷರನ್ನಾಗಿ ನೇಮಿಸುವಂತೆ …

Read More »

ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳಿಯವರೆಗೆ ವಂದೇ ಭಾರತ್ ರೈಲಿನ ಸಂಚಾರ

ಬೆಳಗಾವಿ: ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳಿಯವರೆಗೆ ವಂದೇ ಭಾರತ್ ರೈಲಿನ ಸಂಚಾರಕ್ಕೆ ಸೆಪ್ಟೆಂಬರ್ 16 ರಂದು ಅಹ್ಮದಾಬಾದ್‌ನಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ. ಗುರುವಾರ ಸೆ-12 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪುಣೆಯಿಂದ ಸಂಜೆ 04.15 ಕ್ಕೆ ಹೊರಟು ರಾತ್ರಿ 09.00 …

Read More »