Breaking News

Daily Archives: ಸೆಪ್ಟೆಂಬರ್ 16, 2024

ಅಧ್ಯಕ್ಷರಾಗಿ ಮಾಯನ್ನವರ, ಉಪಾಧ್ಯಕ್ಷರಾಗಿ ವ್ಯಾಪಾರಿ ಅವಿರೋಧ ಆಯ್ಕೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಕುರಿ ಸಂಗೋಪನಾ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಮಾರ್ಗದರ್ಶನದಲ್ಲಿ ಅಧ್ಯಕ್ಷರಾಗಿ ಲಕ್ಕಪ್ಪ ಭೀ.ಮಾಯನ್ನವರ ಮತ್ತು ಉಪಾಧ್ಯಕ್ಷರಾಗಿ ಬಸಪ್ಪ ಶಿ.ವ್ಯಾಪಾರಿ ಅವಿರೋಧ ಆಯ್ಕೆಗೊಂಡರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಸಂಘದ ಆಡಳಿತ ಮಂಡಳಿ ಮತ್ತು ಸಮಾಜ ಹಿರಿಯರು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಬಸಪ್ಪ ಯಾದಗೂಡ ಪಿಕೆಪಿಎಸ್ ಸದಸ್ಯ ಸಿದ್ದಪ್ಪ …

Read More »

ಮೂಡಲಗಿಯಲ್ಲಿ ಈದ ಮಿಲಾದ ಆಚರಣೆ

ಮೂಡಲಗಿ: ಪಟ್ಟಣದ ಮುಸ್ಲಿಂ ಬಾಂಧವರು ಈದ ಮಿಲಾದ ಪ್ರಯುಕ್ತ ಜಾಮೀಯಾ ಮಸಿದಿಯಿಂದ ಪ್ರಮುಖ ರಸ್ತೆಗಳ ಮೂಲಕ ವಿವಿಧ ರೂಪಕಗಳೊಂದಿಗೆ ಮೆರವಣಿಗೆ ನಡೆಸಿ ಸಹಿ ಹಂಚಿ ಸಂಭ್ರಮದಿಂದ ಈದ ಮೀಲಾದ ಆಚರಿಸಿದರು. ನಂತರ ಜಾಮೀಯಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೌಲಾನಾ ಕೇಸರ ರಝಾ, ಹಪೀಜ ನಿಜಾಮುದ್ದೀನ ಸಿದ್ದಿಕಿ, ಮೌಲಾನಾ ಫಯಾಜ, ಹಪೀಜ ಇರ್ಫಾನ ಪೈಗಂಬರ ಅವರು ಹಬ್ಬದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಬಿಟಿಟಿ ಕಮೀಟಿ ಅಧ್ಯಕ್ಷ ಶರೀಫ ಪಟೇಲ, ಮಲೀಕ …

Read More »

ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ನಾಡಿನ ಮುಸ್ಲಿಂ ಜನತೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈದ್- ಮಿಲಾದ್ ಹಬ್ಬದ ಶುಭ ಕೋರಿದ್ದಾರೆ. ಈ ದಿನ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯನ್ನು ಮೂಡಲು ಪ್ರವಾದಿಯವರು ನೀಡಿರುವ ಸಂದೇಶವನ್ನು ಪಾಲಿಸಿ ಅದರಂತೆ ಬದುಕಲು ಪ್ರಯತ್ನಿಸುವಂತೆ ಸಮಾಜದ ಬಾಂಧವರಿಗೆ ಮನವಿ ಮಾಡಿಕೊಂಡಿರುವ ಅವರು, ಮುಸ್ಲಿಂ ಸಮಾಜದ ರಕ್ಷಣೆಗೆ ಪ್ರಧಾನಿ …

Read More »

ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಈದ್- ಮಿಲಾದ್ ; ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ನಾಡಿನ ಮುಸ್ಲಿಂ ಜನತೆಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈದ್- ಮಿಲಾದ್ ಹಬ್ಬದ ಶುಭ ಕೋರಿದ್ದಾರೆ. ಈ ದಿನ ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯನ್ನು ಮೂಡಲು ಪ್ರವಾದಿಯವರು ನೀಡಿರುವ ಸಂದೇಶವನ್ನು ಪಾಲಿಸಿ ಅದರಂತೆ ಬದುಕಲು ಪ್ರಯತ್ನಿಸುವಂತೆ ಸಮಾಜದ ಬಾಂಧವರಿಗೆ ಮನವಿ ಮಾಡಿಕೊಂಡಿರುವ ಅವರು, ಮುಸ್ಲಿಂ ಸಮಾಜದ ರಕ್ಷಣೆಗೆ ಪ್ರಧಾನಿ …

Read More »