Breaking News

Daily Archives: ಸೆಪ್ಟೆಂಬರ್ 29, 2024

ಸಮಾಜದ ಕೆಲವು ಮುಖಂಡರು ತಮ್ಮ ಲಾಭಕ್ಕಾಗಿ ಸಮಾಜದ ಸಂಘಟನೆ ತೆರೆದು ಸಮಾಜದ ಜನರ ದಾರಿ ತಪ್ಪಿಸುತಿದ್ಧಾರೆ- ಸಂಗಮೇಶ ಮಡಿವಾಳರ

ಮೂಡಲಗಿ: ಮಡಿವಾಳ ಸಮಾಜದ ಎಸ್ಸಿ ಮೀಸಲಾತಿಗಾಗಿ ಸಾಕಷ್ಟು ಜನರು ರಾಜ್ಯ ಸರ್ಕಾರದ ಬಾಗಿಲು ತಟ್ಟುವಂತ ಕಾರ್ಯವನ್ನು ಮಾಡಿದ್ದಾರೆ ವಿನಃ ಸಮಾಜದ ಗುರುಗಳಾದ ಬಸವಾಚಿದೇವ ಸ್ವಾಮೀಜಿಯವರಿಂದ ಮಾತ್ರ ಸಮಾಜದ ಏಳಿಗೆಗಾಗಿ ಯಾವುದೇ ಕೊಡುಗೆ ಇಲ್ಲ ಎಂದು ಮಡಿವಾಳ ಸಮಾಜದ ಹಿರಿಯ ಮುಖಂಡ ಹಣಮಂತ ಮಡಿವಾಳರ(ತಲ್ಲೂರ) ಬೇಸರ ವಕ್ತಪಡಿಸಿದರು. ರವಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಸುಮಾರು 18 ಲಕ್ಷ ಮಡಿವಾಳ ಸಮಾಜದ ಜನರು ಇರುವುದರಿಂದ …

Read More »

ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ- ಸಾಹಿತಿ ಸಂಗಮೇಶ ಗುಜಗೊಂಡ

ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಹಾಗೂ ಮಡಿವಾಳ ಪ್ರಕಾಶನ ಕೊಣ್ಣೂರ ಇವರ ಸಹಯೋಗದಲ್ಲಿ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿ   ಮೂಡಲಗಿಯಲ್ಲಿ ಅನಿಲ ಮಡಿವಾಳರ ರವರ “ಭೂಮಿ ನಂಬಿ ಬದುಕೇವು!” ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಸಂಗಮೇಶ ಗುಜಗೊಂಡ ರವರು ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ ಎಂದು ಹೇಳುತ್ತಾ ಕವಿಯ …

Read More »

ಭೈರನಟ್ಟಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ರೂ. 10 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ಸಮುದಾಯ ಭವನಗಳು ಜನ ಸಮುದಾಯದ ಪ್ರಗತಿಗಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಕೇಂದ್ರಗಳಾಗಿ ರೂಪುಗೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ತಾಲೂಕಿನ ಭೈರನಟ್ಟಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ರೂ. 10 ಲಕ್ಷ ವೆಚ್ಚದಲ್ಲಿ ಬಲಭೀಮ ತೋಟದ ಮಾರುತಿ ದೇವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ …

Read More »

ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ – ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ

ಗೋಕಾಕ- ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಎನ್‌ಎಸ್‌ಎಫ್ ಕಚೇರಿಯಲ್ಲಿ ೨೦೨೩-೨೪ ನೇ ಸಾಲಿನ ವ್ಯಾಸಂಗ ಮಾಡಿ ಉನ್ನತ ವೃತ್ತಿಪರ ಕೋರ್ಸಗಳಿಗೆ ಆಯ್ಕೆಗೊಂಡ ೫೫ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು, ಈ …

Read More »

ಸಿದ್ಧೇಶ್ವರ ಸ್ವಾಮಿಗಳು ಯುಗ ಕಂಡ ಮಹಾನ ಸಂತ – ಪೂಜ್ಯ ಡಾ. ಶ್ರದ್ಧಾನಂದ ಸ್ವಾಮಿಗಳು

ಮೂಡಲಗಿಯ ಶಿಕ್ಷಣ ಸಂಸ್ಥೆಯ ಕಲ್ಮೇಶ್ವರ ಸಭಾಭವನದಲ್ಲಿ ಲೇಖಕ ಬಾಲಶೇಖರ ಬಂದಿ ಸಂಪಾದಿಸಿದ ಜ್ಞಾನಗಂಧ ಗ್ರಂಥವನ್ನು ಸಾಹಿತಿ ಪ್ರೊ. ಜಯವಂತ ಕಾಡದೇವರ ಲೋಕಾರ್ಪಣೆಗೊಳಿಸಿದರು. ಸದಲಗಾದ ಶ್ರದ್ಧಾನಂದ ಸ್ವಾಮಿಗಳು ಮತ್ತಿತರರು ಚಿತ್ರದಲ್ಲಿ ಇರುವರು. ‘ಜ್ಞಾನಗಂಧ’ ಗ್ರಂಥ ಬಿಡುಗಡೆ ಸಿದ್ಧೇಶ್ವರ ಸ್ವಾಮಿಗಳು ಯುಗ ಕಂಡ ಮಹಾನ ಸಂತ ಮೂಡಲಗಿ: ‘ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮಿಗಳು ಈ ಯುಗ ಕಂಡ ಮಹಾನ ಸಂತರಾಗಿದ್ದರು’ ಎಂದು ಸದಲಗಾದ ಶ್ರೀ ಶಿವಾನಂದ ಗೀತಾಶ್ರಮದ ಪೂಜ್ಯ ಡಾ. ಶ್ರದ್ಧಾನಂದ ಸ್ವಾಮಿಗಳು ಹೇಳಿದರು. …

Read More »