ಮೂಡಲಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಯು ಸಮಜದಲ್ಲಿ ಹಿಂದುಳಿದ ಜನರಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದು, ಮೂಡಲಗಿಯಲ್ಲಿ ನೂತನವಾಗಿ ಆರಂಭಗೊಂಡ ಸಂಘಟನೆಯ ಪದಾಧಿಕಾರಿಗಳು ತಮ್ಮ ಸುತ್ತಮುತ್ತಲಿನ ಬಡವರ ಏಳ್ಗೆಗಾಗಿ ಶ್ರಮೀಶಬೇಕೆಂದು ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸತ್ತೇಪ್ಪ ಕರವಾಡೆ ಹೇಳಿದರು. ಶನಿವಾರದಂದು ಪಟ್ಟಣದ ಎಪಿಎಂಸಿ ಆವರಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ಎಸ್.ಸಿ/ಎಸ್.ಟಿ ಹಾಗೂ ಅಲ್ಪ ಅಲ್ಪಸಂಖ್ಯಾತರ ಶಾಖಾ …
Read More »