ಮೂಡಲಗಿ- ದೇವರ ದಯೆಯಿಂದ ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರ ಸಂಜೆ ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮಿ ದೇವರ ದರ್ಶನ ಪಡೆದು ಮಾತನಾಡಿದ ಅವರು, ದಸರಾ ಮುಗಿದು ದೀಪಾವಳಿ ಹಬ್ಬಕ್ಕೆ ಅಣಿಯಾಗುತ್ತಿರುವ ಈ ಸಂದರ್ಭದಲ್ಲಿ ದೇವರು ಎಲ್ಲರಿಗೂ ಒಳ್ಳೇಯದು ಮಾಡುತ್ತಾನೆ ಎಂದವರು …
Read More »
IN MUDALGI Latest Kannada News