ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಮೂಡಲಗಿ ಯೋಜನಾ ಕಛೇರಿಯ ವ್ಯಾಪ್ತಿಯ ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಮಂಗಳವಾರ ನ.12 ರಂದು ಬೆಳಿಗ್ಗೆ 9 ಗಂಟೆಗೆ ಮೂಡಲಗಿಯ ಅತ್ತಾರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯೋಜನೆಯ ಮೂಡಲಗಿ ತಾಲೂಕಾ ಯೋಜನಾಧಿಕಾರಿ ರಾಜು ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾವೇಶವನ್ನು ಯೋಜನೆಯ ಧಾರವಾಡ ಪ್ರಾದೇಶಿಕ ವ್ಯಾಪ್ತಿ ನಿರ್ದೇಶಕರಾದ ಶ್ರೀಮತಿ ದಯಾಶೀಲ ಅವರು ಉದ್ಘಾಟಿಸುವರು, …
Read More »Daily Archives: ನವೆಂಬರ್ 11, 2024
ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ
ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ …
Read More »
IN MUDALGI Latest Kannada News