Breaking News

Daily Archives: ಡಿಸೆಂಬರ್ 15, 2024

ಮೂಡಲಗಿಗೆ ಪಾದಯಾತ್ರೆಯಲ್ಲಿ ಆಗಮಿಸಿದ ಧಾರವಾಡದ ಮುರಘಾಮಠದ ಪ್ರಸಾದ ನಿಲಯದ ವಿದ್ಯಾರ್ಥಿಗಳು

ಮೂಡಲಗಿ: ಧಾರವಾಡದ ಮುರಘಾಮಠದ ಪ್ರಸಾದ ನಿಲಯದ ವಿದ್ಯಾರ್ಥಿಗಳ ಪಾದಯಾತ್ರೆಯು ಮೂಡಲಗಿಗೆ ಆಗಮಿಸಿತು. ಸ್ಥಳೀಯ ಎಂಇಎಸ್ ಕಾಲೇಜು ಬಳಿಯಲ್ಲಿ ಪಾದಯಾತ್ರಿ ವಿದ್ಯಾರ್ಥಿಗಳನ್ನು ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಪಿ.ಕೆ. ರಡ್ಡೇರ ಮಾತನಾಡಿ ‘ಅನ್ನ ಮತ್ತು ಜ್ಞಾನ ದಾಸೋಹಕ್ಕೆ ಹೆಸರಾಗಿರುವ ಧಾರವಾಡದ ಮುರಘಾಮಠವು ಅನೇಕ ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಆಸರೆಯಾಗಿ ಬೆಳೆಸಿದೆ’ ಎಂದರು. ಮೃತ್ಯುಂಜಯಪ್ಪಗಳು ನೂರು ವರ್ಷಗಳ ಪೂರ್ವದಲ್ಲಿ ಸ್ಥಾಪಿಸಿರುವ ಪ್ರಸಾದ ನಿಲಯವು ನಿರಂತರವಾಗಿ ನಡೆದುಕೊಂಡು ಬಂದಿರುವುದು ಮಠದ ದಾಸೋಹ ಪರಂಪರೆಯು ವಿಶೇಷವಾಗಿದೆ …

Read More »

ಮಕ್ಕಳ ಬಾಲ್ಯ ಜೀವನದಲ್ಲಿ ಅಜ್ಜ ಅಜ್ಜಿಯರು ಪರಮಾತ್ಮ ಇದ್ದಂತೆ- ಜನಪದ ಸಾಹಿತಿ ಸಿದ್ದಪ್ಪ ಬಿದರಿ

ಮೂಡಲಗಿ : ಮಕ್ಕಳ ಬಾಲ್ಯ ಜೀವನದಲ್ಲಿ ಅಜ್ಜ-ಅಜ್ಜಿಯರು ಪರಮಾತ್ಮನ ರೂಪದಂತೆ ಕಾಣುವದರ ಜೊತೆಗೆ ಮಕ್ಕಳ ಬಾಲ್ಯದ ಜೀವನದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಸ್ಪೂರ್ತಿಯನ್ನು ತುಂಬುತ್ತಾರೆ. ಅಲ್ಲದೇ ಮಕ್ಕಳು ತಮ್ಮ ಬಾಲ್ಯವನ್ನು ಅಜ್ಜ-ಅಜ್ಜಿಯರ ಜೊತೆಗೆ ಕಳೆದಾಗ ಅವರ ಅನುಭವ ಮಕ್ಕಳ ಮೇಲಾಗಿ ಸ್ವಾಭಿಮಾನ ಮತ್ತು ಸೃಜನಶೀಲ ಸಮಾಜಮುಖಿ ವ್ಯಕ್ತಿತ್ವ ಬೆಳೆಯುವಲ್ಲಿ ಸಹಾಯಕವಾಗುತ್ತದೆ. ಇಂದು ಸಮಾಜ ಬೆಳೆದಂತೆ ಕುಟುಂಬದ ಪ್ರೀತಿ ಮಕ್ಕಳ ಮೇಲೆ ಕಡಿಮೆಯಾಗಿ ವೈಜ್ಞಾನಿಕ ಜೀವನ ಮಕ್ಕಳ ಬದುಕನ್ನು ಮತ್ತು ಅವರ ಬಾಲ್ಯವನ್ನು …

Read More »