Breaking News

Daily Archives: ಡಿಸೆಂಬರ್ 26, 2024

ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

*ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ: ಆರ್ಥಿಕತೆಯ ಪಿತಾಮಹ, ಜಾಗತಿಕ ಭಾರತದ ಶಿಲ್ಪಿ, ಮಾಜಿ ಪ್ರಧಾನಿ, ಪದ್ಮವಿಭೂಷಣ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಡಾ. ಸಿಂಗ್ ಅವರು ದೇಶದ ನಿರ್ಮಾಣಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೌಮ್ಯ ಸ್ವಭಾವದ, ವಿನಮ್ರತೆಯ ಬುದ್ಧಿ ಜೀವಿಗಳಾಗಿದ್ದ ಅವರು ಭಾರತದ ಉದಾರೀಕರಣದ ಪೀತಾಮಹ ಎನಿಸಿಕೊಂಡಿದ್ದರು. …

Read More »

ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಬದುಕು ಬಂಗಾರವಾಗುತ್ತದೆ: ಈರಪ್ಪ ದೇಯಣ್ಣವರ

ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಬದುಕು ಬಂಗಾರವಾಗುತ್ತದೆ: ಈರಪ್ಪ ದೇಯಣ್ಣವರ ಬೆಟಗೇರಿ: ಕಲಿಕೆ ನಿಂತ ನೀರಾಗದೇ ಹರಿಯುವ ನೀರಿನಂತಿರಬೇಕು. ಶಾಲಾ ಶಿಕ್ಷಕರು ಮಕ್ಕಳಿಗೆ ನಿತ್ಯ ಹೊಸತನದ ಅನುಭವ ನೀಡಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆದ …

Read More »

ಡಿ.27ರಂದು ಬೆಟಗೇರಿಯಲ್ಲಿ 27ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 27ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಡಿ.27ರಂದು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ. ಅಂದು ಮುಂಜಾನೆ 10 ಗಂಟೆಗೆ …

Read More »

ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಬಸವಂತ ಕೋಣಿ, ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಆಯ್ಕೆ

ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಬಸವಂತ ಕೋಣಿ, ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಡಿ.26ರಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವಂತ ಕೋಣಿ, ನೂತನ ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ. ಗ್ರಾಮದ ವಿಪ್ರಾಗ್ರಾಕೃಎಸ್ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ …

Read More »

ಎನ್‍ಎಸ್‍ಎಸ್ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ

ಮೂಡಲಗಿ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಮೂಡಲಗಿಯ ಎಸ್‍ಎಸ್‍ಆರ್ ಪದವಿ ಪೂರ್ವ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಸುಣಧೋಳಿಯ ಶಿವಾನಂದ ಸ್ವಾಮಿಗಳು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಉದ್ಘಾಟಿಸಿದರು. ಎನ್‍ಎಸ್‍ಎಸ್ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ ಮೂಡಲಗಿ: ‘ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ, ಶಿಸ್ತು, ರಾಷ್ಟ್ರಾಭಿಮಾನವನ್ನು ಬೆಳೆಸುತ್ತದೆ’ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿಯಾಲಯದ ಪ್ರಾಚಾರ್ಯ ಪ್ರೊ. ಜಿ.ವಿ. ನಾಗರಾಜ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ …

Read More »