Breaking News

Daily Archives: ಡಿಸೆಂಬರ್ 29, 2024

ಪ್ರತಿಯೊಬ್ಬರೂ ಭಗವಂತನ ನಾಮಸ್ಮರಣೆ ಮಾಡಿ: ಕೇದಾರ್ ಪೀಠದ ಜಗದ್ಗುರುಗಳು 

  ಬೆಟಗೇರಿ:ಮನುಷ್ಯ ಜನ್ಮ ಸಾರ್ಥಕವಾಗಲು ಪ್ರತಿಯೊಬ್ಬರೂ ದೇವರ ನಾಮಸ್ಮರಣೆ ಮಾಡಿ, ಭಗವಂತನ ಕೃಪಾರ್ಶೀವಾದಕ್ಕೆ ಪಾತ್ರರಾಗಬೇಕು. ವೃತಾಚರಣೆ ಮೂಲಕ ಶ್ರೀಅಯ್ಯಪ್ಪಸ್ವಾಮಿ ನಾಮಸ್ಮರಣೆಗೈಯುತ್ತಿರುವ ಶ್ರೀಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ದೇವರು ಒಳ್ಳೆಯದು ಮಾಡಲಿ ಎಂದು ಉತ್ತರಾಖಂಡ ಶ್ರೀಮದ ಹಿಮವತ್ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ರಾವಲ್ ಪದವಿ ವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗತ್ಪಾದರು ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಡಿ.27ರಂದು ನಡೆದ …

Read More »

ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ

ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ ಬೆಟಗೇರಿ:ಇಂದಿನ ಯುಗದಲ್ಲಿ ಗಣಕಯಂತ್ರಗಳ ಪಾತ್ರ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಳೀಯ ಗ್ರಾಪಂ ಕಾರ್ಯಾಲಯದ ಸಭಾಭುವನದಲ್ಲಿ ಇತ್ತೀಚೆಗೆ ನಡೆದ ಗಣಕಯಂತ್ರ ಪಿತಾಮಹ ಚಾಲ್ಸ್ ಬ್ಯಾಬೇಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಂಪ್ಯೂಟರ್ ಅಪರೇಟರ್ ದಿನಾಚರಣೆ ನಿಮಿತ್ಯ ಸ್ಥಳೀಯ ಗ್ರಾಪಂ …

Read More »

ಪುಣೆ-ಹುಬ್ಬಳ್ಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಜನವರಿ 02 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಪುಣೆ-ಹುಬ್ಬಳ್ಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಜನವರಿ 02-2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಜನವರಿ 3 ರಂದು …

Read More »