Breaking News
Home / 2024 / ಡಿಸೆಂಬರ್ (page 3)

Monthly Archives: ಡಿಸೆಂಬರ್ 2024

ಬೆಟಗೇರಿ ಸುತ್ತಮುತ್ತ ಹಲವು ಗಂಟೆಗಳ ಕಾಲಮಂಜು ಕವಿದ ವಾತಾವರಣ

ವರದಿ:ಅಡಿವೇಶ ಮುಧೋಳ.   ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.21ರಂದು ಬೆಳಗ್ಗೆ ಸುಮಾರು ನಾಲ್ಕೈದು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿದಿದ್ದದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ. ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.21ರಂದು ಬೆಳಗ್ಗೆ 5.30 ಗಂಟೆಯಿಂದ 10 ಗಂಟೆವರೆಗೆ ಹೊಗೆ ಮಿಶ್ರಿತ …

Read More »

ತೊಂಡಿಕಟ್ಟಿ: ಡಿ.28ರಿಂದ ಶ್ರೀ ಅವಧೂತ ಗಾಳೇಶ್ವರ ಜಾತ್ರಾಮಹೋತ್ಸವ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಡಿ.28 ರಿಂದ ಜ.3 ರವರಿಗೆ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 80ನೇ ಪುಣ್ಯಾರಾಧನೆ ಮತ್ತು ಶ್ರೀ ಪುಂಡಲೀಕ ಮಹಾರಾಜರ ಶಿಲಾಮಂದಿರದ ಉದ್ಘಾಟನೆ, ಮೂರ್ತಿಪ್ರಾಣಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಎಐಎಂ ಪಾರ ಸೇವಾ ಆಂಗ್ಲ ಮಾಧ್ಯಮ ಶಾಲಾ ಕಟ್ಟಡ ಉದ್ಘಾಟನೆ ಮತ್ತು ಲಕ್ಷದೀಪೋತ್ಸವ, ಶ್ರೀಗಳ ತುಲಾಭಾರ ಕಾರ್ಯಕ್ರಮ ಶ್ರೀ ಗಾಳೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ವೆಂಕಟೇಶ್ವರ ಮಹಾರಾಜರ ನೇತೃತ್ವದಲ್ಲಿ ಜರುಗಲಿದೆ. ಡಿ.28 ರಿಂದ ಪ್ರತಿ …

Read More »

ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ

ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ. ಮೂಡಲಗಿ : ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದ್ದು ಇಂದಿನ ವ್ಯವಹಾರಿಕ ಕ್ಷೇತ್ರದಲ್ಲಿ ಬ್ಯಾಂಕುಗಳ ಪಾತ್ರ ಅತಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದು ಕೇವಲ ಹಣಕಾಸಿನ ನಿರ್ವಹಣೆ ಬ್ಯಾಂಕುಗಳಿಗೆ ಸೀಮತವಾಗಿರುವುದಿಲ್ಲ ಬ್ಯಾಂಕುಗಳು ಜನರ ಜೀವನದ ಮಟ್ಟ ಸುಧಾರಿಸುವಲ್ಲಿ ಕೃಷಿ, ಶಿಕ್ಷಣ, ವ್ಯಾಪಾರ, ವಾಣಿಜ್ಯೋಧ್ಯಮ ಹೀಗೆ ಹತ್ತಾರು ಕ್ಷೇತ್ರಗಳ ಅಭಿವೃದ್ಧಿಗೆ ತನ್ನದೇಯಾದ ಆಧ್ಯತೆ ನೀಡಿ ಸಾಮಾಜಿಕ ಆರ್ಥಿಕ ಅಭಿವೃದ್ಧಿಯನ್ನು ಮಾಡುತ್ತಿದ್ದು …

Read More »

ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಬಸವ ರಂಗಮಂಟಪದಲ್ಲಿ ಜರುಗಿದ 31ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ

ಮೂಡಲಗಿ: ‘ಅಯ್ಯಪ್ಪಸ್ವಾಮಿ ಮಾಲಧಾರಿಗಳ ಕಠಿಣ ವ್ರತವು ತಪಸ್ಸು ಇದ್ದಂತೆ. ದೇವರ ಮೇಲಿರುವ ಭಕ್ತಿಯಿಂದ ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಪಟ್ಟಣದ ಅಯ್ಯಪ್ಪಸ್ವಾಮಿ ಸೇವಾ (ರವಿ ನೇಸುರು ಗುರುಸ್ವಾಮಿಯ ಸನ್ನಿಧಾನದ) ಸಮಿತಿಯವರು ಬಸವ ರಂಗಮಂಟಪದಲ್ಲಿ ಏರ್ಪಡಿಸಿದ್ದ 31ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ, ಅಗ್ನಿ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ನೆರವೇರಿಸುವ ಪೂಜೆಯಲ್ಲಿ ಭಾಗವಹಿಸುವುದು ಸಹ ಪುಣ್ಯದ ಕಾರ್ಯವಾಗಿದ್ದು, …

Read More »

ಡಿ.21 ರಂದು ಬೆಟಗೇರಿ ಮಾರುತಿ ದೇವರ ಕಾರ್ತಿಕೋತ್ಸವ

ಡಿ.21 ರಂದು ಬೆಟಗೇರಿ ಮಾರುತಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ.21 ರಂದು ನಡೆಯಲಿವೆ. ಡಿ.21 ರಂದು ಬೆಳಿಗ್ಗೆ 7ಗಂಟೆಗೆ ಇಲ್ಲಿಯ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ ಮಹಾಪೂಜೆ, ಎಲೆ ಪೂಜೆ ಕಾರ್ಯಕ್ರಮ, ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪಣೆ, ಸಾಯಂಕಾಲ 6ಗಂಟೆಗೆ ಸ್ಥಳೀಯ ಕರಡಿ ಮಜಲು ಮೇಳ ಸೇರಿದಂತೆ ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, …

Read More »

ಬೆಟಗೇರಿ ವಿಪ್ರಾಗ್ರಾಕೃಎಸ್ ಸಂಘದ ಆಡಳಿತ ಮಂಡಳಿ ಚುನಾವಣೆ

ಬೆಟಗೇರಿ ವಿಪ್ರಾಗ್ರಾಕೃಎಸ್ ಸಂಘದ ಆಡಳಿತ ಮಂಡಳಿ ಚುನಾವಣೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಐದು ವರ್ಷದ ಅವಧಿಗೆ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಎರಡು ಗುಂಪುಗಳ ಮಧ್ಯ ನೇರಾ ನೇರ ತುರುಸಿನಿಂದ ಡಿ.14ರಂದು ನಡೆದ ಚುನಾವಣೆಯಲ್ಲಿ ಎರಡು ಗುಂಪಿನ ಅಭ್ಯರ್ಥಿಗಳು ಸಮಬಲ ಸ್ಥಾನಗಳ ಜಯ ದಾಖಲಿಸಿದ್ದಾರೆ. ಈ ಸಲ ಚುನಾವಣೆಯಲ್ಲಿ ಸ್ಥಳೀಯ ರಾಜಕೀಯ ಪ್ರಭಾವಿ ಮುಖಂಡರ ಬೆಂಬಲಿತ ಎರಡು ಗುಂಪುಗಳ …

Read More »

ಡಿ.20ರಂದು ಬೆಟಗೇರಿ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ

ಡಿ.20ರಂದು ಬೆಟಗೇರಿ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ಮಂಗಳವಾರ ಡಿ.20 ರಂದು ನಡೆಯಲಿದೆ. ಡಿ.20 ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 6 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ …

Read More »

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಾಕ್ಷಿಕ 101ನೇ ಅನ್ನದಾಸೋಹ

‘ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 101ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮುಖ್ಯ ಅತಿಥಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಅವರು ಮಾತನಾಡಿ ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್ ಕ್ಲಬ್‍ವು ರೋಗಿಗಳಿಗೆ ಅನ್ನದಾಸೋಹ ಕಾರ್ಯವು ಶ್ಲಾಘನೀಯ ಕೆಲಸ ಮಾಡುತ್ತಲಿದೆ’ ಎಂದು ಹೇಳಿದರು. ಬಸವರಾಜ ಮತ್ತು …

Read More »

ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಮಕ್ಕಳ ಪ್ರಬಂಧ ಸ್ವರ್ದೆ

ಕುಲಗೋಡ: ಹಗಲು,ರಾತ್ರಿ, ಮಳೆಗಾಲದಲ್ಲಿ ಬಯಲು ಶೌಚಾಲಯ ಅನಾರೋಗ್ಯ-ಸಾವು ಮತ್ತು ಮುಜುಗರಕ್ಕೆ ಕಾರಣವಾಗುತ್ತೆ. ಇದನ್ನೂ ಹೋಗಲಾದಿಸಲು ಪ್ರತಿ ಕುಟುಂಬಕ್ಕೆ ಒಂದು ಶೌಚಾಲಯ ಬೇಕು ಮಕ್ಕಳು ಪಾಲಕರಿಗೆ ಬೇಕು ಬೇಡಿಕೆಗಳ ಬಗ್ಗೆ ಜಾಗೃತಿ ಮುಡಿಸಬೇಕು ಎಂದು ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಹಾಗೂ ಶ್ರೀ ಸಾಯಿ ರತ್ನ ಫೌಂಡೇಶನ ಇವರ ಆಶ್ರಯದಲ್ಲಿ ಇಂದು ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತ ವ್ಯಾಪ್ತಿಯ …

Read More »

ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ

ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ …

Read More »