ಮೂಡಲಗಿ : ಬಡತನ, ಅನಕ್ಷರತೆ ನಿರ್ಮೂಲನೆಗೆ ಶಿಕ್ಷಣವೊಂದೇ ಅಸ್ತ್ರ ಎಂದು ದಿವಾಣಿ ಹಾಗೂ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅಭಿಪ್ರಾಯಪಟ್ಟರು. ಪಟ್ಟಣದ ಹೊರವಲಯದಲ್ಲಿರುವ ಮಡ್ಡಿ ಈರಣ್ಣ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ,ತಾಲೂಕಾ ಮಟ್ಟದ ಎನ್.ಎಮ್.ಎಮ್.ಎಸ್ ಶಿಷ್ಯವೇತನ ಅರ್ಹತಾ ಪರೀಕ್ಷೆಯ ಪೂರ್ವಭಾವಿ ತಯಾರಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು, ನಾವು ಹಳ್ಳಿಯ ಮಕ್ಕಳು ಪಟ್ಟಣದ ಮಕ್ಕಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂಬ ಭಾವನೆ ಯಾರಲ್ಲಿಯೂ ಬರಬಾರದು. ಜಗತ್ತಿನಲ್ಲಿ ಹಲವಾರು ಮಹಾನ್ …
Read More »Monthly Archives: ಡಿಸೆಂಬರ್ 2024
ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ
ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ ಮೂಡಲಗಿ: ಪಟ್ಟಣದ ಆರ್.ಡಿ.ಸಂಸ್ಥೆಯ ಆವರಣದಲ್ಲಿ ಮಂಗಳವಾರ ಡಿ.3 ರಿಂದ ಡಿ.9 ರವರಿಗೆ ಏಳು ದಿನಗಳ ಕಾಲ ಬೀದರ ಚಿದಂಬರಾಶ್ರಮ ಸಿದ್ಧಾರೂಢ ಮಠದ ಸದ್ಗುರು ಶ್ರೀ ಡಾ|| ಶಿವಕುಮಾರ ಸ್ವಾಮೀಜಿಗಳಿಂದ 15ನೇ ಸತ್ಸಂಗ ಸಮ್ಮೇಳನ ಜರುಗಲಿದೆ ವೇದಮೂರ್ತಿ ಶ್ರೀ ಶಂಕರಯ್ಯಾ ಹಿರೇಮಠ ಸ್ವಾಮೀಜಿ ತಿಳಿಸಿದರು. ಅವರು ಪಟ್ಟಣದಲ್ಲಿ ಗುರು ಮಠದಲ್ಲಿ 15ನೇ ಸತ್ಸಂಗ ಸಮ್ಮೇಳನದ ಪ್ರಚಾರ ಪತ್ರಿಕೆಯನ್ನು …
Read More »
IN MUDALGI Latest Kannada News