Breaking News
Home / 2025 / ಜನವರಿ

Monthly Archives: ಜನವರಿ 2025

*ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿ*

*ದೇಶದಲ್ಲಿ ಆಹಾರ ಕೊರತೆ ಇಲ್ಲ; ಅಗತ್ಯವಿರುವಷ್ಟು ಇದೆ-ಸಂಸದ ಈರಣ್ಣ ಕಡಾಡಿ* ಮೈಸೂರು: ರಾಜ್ಯದ 5 ಕೋಟಿ ಜನರು ಸೇರಿ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಪದಾರ್ಥ ವಿತರಿಸುತ್ತಿದ್ದು, ನಾಲ್ಕು ತಿಂಗಳಿಗೆ ಬೇಕಾಗುವಷ್ಟು ಆಹಾರ ಶೇಖರಣೆ ಇದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಆಹಾರ ನಿಗಮದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ಇಲ್ಲ. ಅಗತ್ಯವಿರುವಷ್ಟು …

Read More »

“ RDS ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ”

“ ಆರ್‍ಡಿಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ” ಮೂಡಲಗಿ : ಇಲ್ಲಿಯ ಆರ್. ಡಿ. ಸೊಸೈಟಿಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬಿಳ್ಕೊಡುವ ಸಮಾರಂಭವನ್ನು 31 ಜನೇವರಿ 2025ರಂದು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಂಎಫ್ ಅಧ್ಯಕ್ಷರು ಮತ್ತು ಜನಪ್ರಿಯ ಶಾಸಕರಾದ ಬಾಲಚಂದ್ರ ಲ ಜಾರಕಿಹೊಳಿ ಉದ್ಘಾಟಿಸುವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ಡಿ.ಎಸ್. ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ವಹಿಸಿಕೊಳ್ಳುವರು ಮುಖ್ಯ ಅಥಿತಿಗಳಾಗಿ ಮೂಡಲಗಿ ತಾಲೂಕಿನ …

Read More »

31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ ಎಸ್ ಬಾಲಾಜಿ ಅಭಿಮತ

*31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ ಎಸ್ ಬಾಲಾಜಿ ಅಭಿಮತ, ಯುವ ಶಕ್ತಿ ದೇಶದ ಪ್ರಚಂಡ ಶಕ್ತಿ* ಮೂಡಲಗಿ : ಯುವ ಶಕ್ತಿ ದೇಶದ ಪ್ರಚಂಡ ಶಕ್ತಿ ಜಾನಪದರು ಯುವ ಸಾಹಿತ್ಯದಲ್ಲಿ ಮನುಷ್ಯನ ಬದುಕಿನ ಪಾಠ ಅಡಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ರಾಜ್ಯಾಧ್ಯಕ್ಷ ಡಾ ಎಸ್ ಬಾಲಾಜಿ ಅಭಿಪ್ರಾಯ ಪಟ್ಟರು ಅವರು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ …

Read More »

‘ಗ್ರಾಮೀಣ ಭಾಗದಲ್ಲಿ ಎಂಇಎಸ್ ಕಾಲೇಜಿನ ಶೈಕ್ಷಣಿಕ ಕಾರ್ಯ ಶ್ಲಾಘನೀಯವಾಗಿದೆ

ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯವು ಶೈಕ್ಷಣಿಕವಾಗಿ ಶ್ಲಾಘನೀಯ ಕಾರ್ಯ ಮಾಡುತ್ತಲಿದೆ’ ಎಂದು ಮಿಜೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಪೀಠದ ಪ್ರಾಧ್ಯಾಪಕ ಪ್ರೊ. ಕೆ. ವಿದ್ಯಾಸಾಗರ ರೆಡ್ಡಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 4ನೇ ಹಂತದ ಮೌಲ್ಯಮಾಪನ ಹಾಗೂ ಮಾನ್ಯತಾ (ನ್ಯಾಕ್) ಸಮಿತಿಯ ಅಧ್ಯಕ್ಷರಾಗಿದ್ದ ಅವರು …

Read More »

ಜಡಿಸಿದ್ಧೇಶ್ವರ ಸೊಸಾಯಿಟಿಗೆ ಮುರಿಗೆಪ್ಪ ಪಾಟೀಲ ಅಧ್ಯಕ್ಷ, ಶಂಕರ ಪತ್ತಾರ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ.

ಮೂಡಲಗಿ: ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ಸೋಮವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರಿಗೆಪ್ಪ ಶಿವಲಿಂಗಪ್ಪ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಶಂಕರ ಕಾಳಪ್ಪ ಪತ್ತಾರ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧೀಕಾರಿ ಆನಂದ ಹೇರೆಕರ ತಿಳಿಸಿದ್ದಾರೆ. ಈ ಸಮಯದಲ್ಲಿ ನಿರ್ದೇಶಕರಾದ ಚಂದ್ರಶೇಖರ ಅ.ಗಾಣಿಗೇರ, ಪ್ರಭಾಕರ ಬ.ನರಗುಂದ, ಬಸವರಾಜ ಶಿ.ಮದಬಾವಿ, ಶಿವಾನಂದ ಶಿ.ವಾಲಿ, ಬಸವರಾಜ ಲಿಂ.ಪಾಟೀಲ, ಬಾಗವ್ವ ಮಾ.ದೇವನಗಳ, ಕೆಂಪವ್ವಾ …

Read More »

ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ತಪ್ಪದೆ ಪಾಲಿಸಬೇಕು: ಈರಪ್ಪ ದೇಯಣ್ಣವರ

ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ತಪ್ಪದೆ ಪಾಲಿಸಬೇಕು: ಈರಪ್ಪ ದೇಯಣ್ಣವರ ಬೆಟಗೇರಿ:ಜಗತ್ತಿನ ಹಲವಾರು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶಕ್ಕೆ ಸರಿಹೊಂದುವ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ಅವರು ರಚಿಸಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದ್ದಾರೆ. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ …

Read More »

*ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ*

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ   ವರದಿ*ಅಡಿವೇಶ ಮುಧೋಳ. ಬೆಟಗೇರಿ: ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಹತ್ತರ ಸಾಧಕರ ಹತ್ತಿರ ಶಾಲೆಯ ಮುಖ್ಯೋಪಾಧ್ಯಯ ಎಂಬ ವಿನೂತನ ವಿಶೇಷ ಕಾರ್ಯಕ್ರಮದ ಮೂಲಕ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ರಮೇಶ ಅಳಗುಂಡಿ ಶಾಲೆಯ 10ನೇ ವರ್ಗದ ವಿದ್ಯಾರ್ಥಿಗಳ ಮೇಲೆ ವಿಶೇಷ …

Read More »

ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ ಬೆಟಗೇರಿ :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಜ.26ರಂದು 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಹಕಾರಿಯ ಅಧ್ಯಕ್ಷ ಬಸವರಾಜ ಮಾಳೇದ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ದುಂಡಪ್ಪ ಕಂಬಿ, ಶಂಕರ ತೊಂಡಿಕಟ್ಟಿ, ರವಿ ಪೂಜೇರ, ಹಜರತ್ …

Read More »

ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ, 76ನೇ ಗಣರಾಜ್ಯೋತ್ಸವ

ಮೂಡಲಗಿ : ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯ ಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ಬಿಡಿಸಿಸಿ ಬ್ಯಾಂಕ್‌ ನಿರ್ದೆಶಕ ಸತೀಶ ಕಡಾಡಿ ರವಿವಾರ ಜ 26 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಛೇರಿಯಲ್ಲಿ76ನೇ ಗಣರಾಜ್ಯೋತ್ಸವದ ನಿಮಿತ್ಯ ಭಾರತ ಮಾತೆ …

Read More »

ಸದ್ಗುರು ಸಿದ್ಧಾರೂಢರು ಮಹಾನ್ ಪವಾಢ ಪುರುಷ: ಬಸವರಾಜ ಪಣದಿ

ಸದ್ಗುರು ಸಿದ್ಧಾರೂಢರು ಮಹಾನ್ ಪವಾಢ ಪುರುಷ: ಬಸವರಾಜ ಪಣದಿ ಬೆಟಗೇರಿ: ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರುದೇವತಾ ಪುರುಷರಾಗಿದ್ದರು. ಸರ್ವ ಜಾತಿಯ ಸಮನ್ವಯದ ಸಿದ್ಧಾರೂಢರ ಹುಬ್ಬಳ್ಳಿ ಶ್ರೀಮಠವಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಹುಬ್ಬಳ್ಳಿ ಸದ್ಗುರು ಸಿದ್ಧಾರೂಢರ 190ನೇ ಹಾಗೂ ಗುರುನಾಥರೂಢರ 115ನೇ ಜಯಂತ್ಯುತ್ಸವ ಹಾಗೂ ಸಿದ್ಧಾರೂಢರ ಕಥಾಮೃತ ಗ್ರಂಥದ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಶ್ರೀ ಸಿದ್ಧಾರೂಢರ ಜ್ಯೋತಿ ರಥ ಯಾತ್ರೆಗೆ ಗೋಕಾಕ ತಾಲೂಕಿನ ಬೆಟಗೇರಿ …

Read More »