ಸಮಾಜ ಸೇವಕ ಪ್ರಶಸ್ತಿ ಪುರಸ್ಕೃತ ಮರಿಯಪ್ಪಗೋಳಗೆ ಸತ್ಕಾರ ಮೂಡಲಗಿ : ಬೆಂಗಳೂರಿನ ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದಿಂದ ಪಟ್ಟಣದ ಮರಿಯಪ್ಪ ಮರಿಯಪ್ಪಗೋಳ ಅವರು ಸಮಾಜ ಸೇವಕ ಪ್ರಶಸ್ತಿ ಸ್ವೀಕರಿಸಿದ ಪ್ರಯುಕ್ತ ಇಲ್ಲಿಯ ಸೆಂಟ್ ಮೇರಿ ಶಾಲೆ ಹಾಗೂ ಡಿ. ಎಸ್. ಎಸ್ ಮುಖಂಡರು ಸತ್ಕರಿಸಿ ಗೌರವಿಸಿದರು ಡಿ.ಎಸ್.ಎಸ್ ಮುಖಂಡರಾದ ಎಬಿನೇಜರ ಕರಬರನವರ್ ಮತ್ತು ಸತ್ತೇಪ್ಪ ಕರವಾಡಿ ಹಾಗೂ ರಮೇಶ ಮಾದರ ಮಾತನಾಡಿ, ಮೂಡಲಗಿ ಹಾಗೂ ಅರಭಾವಿ ಕ್ಷೇತ್ರದಲ್ಲಿ ತಮ್ಮದೇ …
Read More »Daily Archives: ಜನವರಿ 5, 2025
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರನ್ನು ಜ.5ರಂದು ಸ್ಥಳೀಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿದರು. ಹನುಮಂತ ವಡೇರ, ಸಂಗಯ್ಯ ಹಿರೇಮಠ, ಲಕ್ಷ್ಮಣ ಸೋಮಗೌಡ್ರ, ಪುಂಡಲೀಕ ಹಾಲಣ್ಣವರ, ಅಶೋಕ ಕೋಣಿ, ಲಕ್ಕಪ್ಪ ಚಂದರಗಿ, ಭೀಮಶೆಪ್ಪ …
Read More »ಎಲ್ಲ ದಾನಗಳಲ್ಲಿ ಶ್ರೇಷವಾದದು ನೇತ್ರದಾನ : ಅಭಿನವ ಶಿವಾನಂದ ಮಹಾಸ್ವಾಮೀಜಿ
ಎಲ್ಲ ದಾನಗಳಲ್ಲಿ ಶ್ರೇಷವಾದದು ನೇತ್ರದಾನ : ಅಭಿನವ ಶಿವಾನಂದ ಮಹಾಸ್ವಾಮೀಜಿ ಬೆಟಗೇರಿ:ಮನುಷ್ಯನಿಗೆ ಕಣ್ಣು ಅತ್ಯಂತ ಮಹತ್ವಪೂರ್ಣವಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಬಡ ಬಗ್ಗರಿಗೆ, ಮಧ್ಯಮ ವರ್ಗದವರಿಗೂ ಉಚಿತ ಕಣ್ಣಿನ ಪೂರೆ ತಪಾಸಣಾ ಶಿಬಿರ ಅನುಕೂಲಕರವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜ.5 ರಂದು ನಡೆದ ಉಚಿತ ಕಣ್ಣಿನ ಪೂರೆ ತಪಾಸಣಾ ಬೃಹತ್ ಶಿಬಿರದ ಉದ್ಘಾಟನೆ …
Read More »ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಒಟ್ಟು 23.14 ಲಕ್ಷ ರೂಪಾಯಿ ಚೆಕಗಳ ವಿತರಣೆ
ಗೋಕಾಕ: ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 23.14 ಲಕ್ಷ ರೂಪಾಯಿಗಳ ಚೆಕ್ …
Read More »